• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎರಡು ದಿನದಲ್ಲಿ ಬರುತ್ತೇನೆ ಎಂದು ಪೋಷಕರಿಗೆ ಹೇಳಿದ್ದ ಆ ಯೋಧ ಮನೆಗೆ ಬಂದ, ಆದರೆ ಜೀವಂತವಾಗಿ ಅಲ್ಲ!

TNN Correspondent Posted On April 5, 2018
0


0
Shares
  • Share On Facebook
  • Tweet It

ಮುಂಬೈ: ಜಮ್ಮು-ಕಾಶ್ಮೀರ ಎಂದರೇನೇ ಹಾಗೆ. ಪುಸ್ತಕದಲ್ಲಿ ಬರೆದಿರುವುದನ್ನು ನೋಡಿಯೋ, ಕಾಶ್ಮೀರದ ಯಾವುದೋ ಒಂದು ಸುಂದರ ಚಿತ್ರವನ್ನು ನೋಡಿಯೋ ನಾವು ಅದು ಭೂ ಲೋಕದ ಸ್ವರ್ಗ ಎಂದು ಕರೆಯುತ್ತೇವೆ. ಆದರೆ ಅಲ್ಲಿ ಗಡಿ ಕಾಯುವ ಯೋಧರಿಗೆ ಮಾತ್ರ ಕಾಶ್ಮೀರ ಅಕ್ಷರಶಃ ನರಕ.

ಅದಕ್ಕೆ ನಾವು ಪ್ರತಿದಿನ ಸುದ್ದಿವಾಹಿನಿಗಳಲ್ಲಿ, ಪತ್ರಿಕೆಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಯೋಧರು ಹುತಾತ್ಮರಾದ ಕುರಿತು ಸುದ್ದಿಗಳನ್ನು ಓದುವಾಗ ಸ್ವಲ್ಪ ವಿಚಲಿತರಾದರೂ, ದಿನಾಲೂ ಇದೇ ಸುದ್ದಿ ಎಂದು ನಾವು ಸುಮ್ಮನಾಗುತ್ತೇವೆ. ಆದರೆ ಪ್ರಾಣದ ಹಂಗು ತೊರೆದು ಹೋರಾಡುವವರು ಮಾತ್ರ ಕಾಶ್ಮೀರ ಗಡಿಯ ಸೈನಿಕರು.

ಇದೇ ಕಾಶ್ಮಿರದಿಂದ ಮೊನ್ನೆ ಆ ಚಿಗುರು ಮೀಸೆಯ, 20 ವರ್ಷದ ಯೋಧ ಮನೆಗೆ ಕರೆ ಮಾಡಿದ್ದ. ಇನ್ನೆರಡು ದಿನದಲ್ಲಿ ಮನೆಗೆ ಬರುತ್ತೇನೆ ಎಂದು ದೂರದ ಮಹಾರಾಷ್ಟ್ರದಲ್ಲಿರುವ ತಂದೆ-ತಾಯಿಗೆ ಹೇಳಿದ್ದ. ಹಾಗಂತ ಆ ಯೋಧನೇನೂ ಮನೆಗೆ ಬರದೇ ಇರಲಿಲ್ಲ. ಬಂದ, ಆದರೆ ಜೀವಂತವಾಗಿ ಅಲ್ಲ ಎಂಬುದೇ ದುಃಖಕರವಾದ ವಿಷಯ.

ಶುಭಂ ಸೂರ್ಯಕಾಂತ್ ಮುಸ್ತಾಪುರೆ ಎಂಬ ಆ ಯೋಧ ಮೊನ್ನೆಮಂಗಳವಾರ ಪೂಂಚ್ ನಲ್ಲಿ ಕಿಸ್ತಾನಿ ಸೈನಿಕರ ಗುಂಡಿಗೆ ಮೊನ್ನೆ ಬಲಿಯಾಗಿದ್ದು, ಬುಧವಾರ ಕಣ್ಣೀರಿನೊಂದಿಗೆ ಸ್ವಾಗತಿಸುವಾಗ ಎಲ್ಲರ ಕಣ್ಣಂಚಲ್ಲೂ ನೀರು ಬರುವಂತಿತ್ತು ದೃಶ್ಯ.

ಮಗನ ಸಾವಿನಿಂದ ದುಃಖಿತರಾದ ಪೋಷಕರು, ಎರಡೇ ದಿನದಲ್ಲಿ ಬರುತ್ತೇನೆ ಎಂದು ಫೋನಿನಲ್ಲಿ ಹೇಳಿದ್ದ. ಎರಡು ದಿನಗಳಲ್ಲಿ ಮನೆಗೆ ಬಂದ ನಿಜ, ಆದರೆ ಆತನ ದೇಹದ ಸುತ್ತ ಭಾರತದ ಧ್ವಜ ಸುತ್ತಲಾಗಿದೆ, ಅವನ ಉಸಿರಾಟ ನಿಂತು ಹೋಗಿದೆ ಎಂದು ಕಣ್ಣೀರಾಗುತ್ತಾರೆ. ಆಗೆಲ್ಲ ಮನಸ್ಸು ಕಾಶ್ಮೀರ ಗಡಿಯಲ್ಲಿ ಉಪಟಳ ಮಾಡುವ ಪಾಕಿಸ್ತಾನಿ ಸೈನಿಕರನ್ನು ಶಪಿಸುತ್ತದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search