• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ವಿದ್ಯಾರ್ಥಿನಿಯ ಪ್ರಶ್ನೆಗೆ ಪಿಗ್ಗಿಬಿದ್ದ ರಾಹುಲ್ ಗಾಂಧಿ, ಪ್ರಶ್ನೆ ಸಿದ್ದರಾಮಯ್ಯನವರಿಗೆ ವಗಾವಣೆ!

TNN Correspondent Posted On April 5, 2018
0


0
Shares
  • Share On Facebook
  • Tweet It

ದಾವಣಗೆರೆ: ಈ ರಾಹುಲ್ ಗಾಂಧಿಯವರೇ ಹೀಗೇನಾ ಎಂಬ ಅನುಮಾನ ಕಾಡುತ್ತದೆ. ಈ ಹಿಂದೆ ಬೆಂಗಳೂರಿನ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಗೆ ಮೋದಿ ಅವರ ಕುರಿತು ಟೀಕೆ ಮಾಡಲು ಹೋಗಿ ಅವಮಾನ ಅನುಭವಿಸಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬರು ಎನ್ ಸಿಸಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ಗೊತ್ತಿಲ್ಲ ಎಂದು ಜಾರಿಕೊಂಡಿದ್ದನ್ನು ನೋಡಿದರೆ, ಇವರೂ ಏನೂ ಬಾರದ ಮುಗ್ಧ ನಾಯಕರಾ ಎಂಬ ಅನುಮಾನ ಮೂಡುತ್ತದೆ.

ಇಂತಹುದೇ ಅನುಮಾನಕ್ಕೆ ಸ್ವತಃ ರಾಹುಲ್ ಗಾಂಧಿಯವರೇ ನೀರೆರೆದಿದ್ದು, ದಾವಣಗೆರೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಕೇಳಿದ ಸರಳ ಪ್ರಶ್ನೆಗೆ ಉತ್ತರಿಸಲಾಗದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೈಕ್ ವರ್ಗಾವಣೆ ಮಾಡುವ ಮೂಲಕ ನುಸುಳಿಕೊಂಡಿದ್ದಾರೆ.

ಹೌದು, ದಾವಣಗೆರೆಯಲ್ಲಿ ಬುಧವಾರ ವಿದ್ಯಾರ್ಥಿಗಳು ಹಾಗೂ ರೈತರೊಂದಿಗೆ ಸಂವಾದ ಏರ್ಪಡಿಸಿದ್ದು, ವಿದ್ಯಾರ್ಥಿನಿಯೊಬ್ಬರು ಎದ್ದುನಿಂತು, ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಕುರಿತು ನಿಮ್ಮ ಅಭಿಪ್ರಾಯವೇನು ಅಂತ ವಿದ್ಯಾರ್ಥಿನಿ ರಾಹುಲ್ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ.

ಆದರೆ ಎಂಜಿನಿಯರಿಂಗ್ ಓದುವ ವಿದ್ಯಾರ್ಥಿನಿ ಕೇಳಿದ ಈ ಸರಳ ಪ್ರಶ್ನೆಗೆ ಉತ್ತರಿಸಲಾಗದ ರಾಹುಲ್ ಗಾಂಧಿಯವರು, ಈ ಪ್ರಶ್ನೆ ಕರ್ನಾಟಕಕ್ಕೆ ಸಂಬಂಧಪಟ್ಟಿರುವುದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಇದಕ್ಕೆ ಉತ್ತರಿಸುವುದು ಸೂಕ್ತ ಎಂದು ಮೈಕ್ ವರ್ಗಾವಣೆ ಮಾಡಿ ಜಾಣತನದಿಂದಲೇ ನುಸುಳಿಕೊಂಡಿದ್ದಾರೆ.

ಆದರೆ ಚುನಾವಣೆ ಹಿನ್ನೆಲೆಯಲ್ಲಿ ಮೇಲಿಂದ ಮೇಲೆ ಕರ್ನಾಟಕಕ್ಕೆ ಬಂದು ಮೋದಿ ಅವರನ್ನು ತೆಗಳು ರಾಹುಲ್ ಗಾಂಧಿ ಅವರಿಗೆ ರಾಜ್ಯ ಸರ್ಕಾರ ಏಕೆ ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದರು? ಈ ಕುರಿತು ರಾಹುಲ್ ಗಾಂಧಿ ಅವರೇಕೆ ಉತ್ತರ ನೀಡಲಿಲ್ಲ? ಅವರಿಗೆ ಈ ಕುರಿತು ಗೊತ್ತಿಲ್ಲವೇ? ಉತ್ತರಿಸಲು ಉತ್ತರವೇ ಅವರ ಮಿದುಳಿನಲ್ಲಿಲ್ಲವೇ? ರಾಹುಲ್ ಗಾಂಧಿಯವರೇಕೆ ವಿದ್ಯಾರ್ಥಿಗಳು ಕೇಳುವ ಸಣ್ಣ ಪ್ರಶ್ನೆಗಳಿಗೂ ಉತ್ತರಿಸಲ್ಲ? ಈ ಎಲ್ಲ ಪ್ರಶ್ನೆಗಳಿಗೂ ರಾಹುಲ್ ಗಾಂಧಿಯವರೇ ಉತ್ತರಿಸಬೇಕು.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search