• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಂದಾಪುರ ಕುವರನಿಂದ ಭಾರತಕ್ಕೆ ಕಾಮನ್ ವೆಲ್ತ್ ನಲ್ಲಿ ಪ್ರಥಮ ಪದಕ

TNN Correspondent Posted On April 5, 2018
0


0
Shares
  • Share On Facebook
  • Tweet It

ಗೋಲ್ಡ್ ಕೋಸ್ಟ್: ಸರ್ಫಿಂಗ್ ಸ್ವರ್ಗ ಗೋಲ್ಡ್ ಕೋಸ್ಟ್ ನಲ್ಲಿ ಆರಂಭವಾಗಿರುವ 21ನೇ ಆವೃತ್ತಿಯ ಕಾಮನವೇಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಭೇಟೆ ಆರಂಭವಾಗಿದ್ದು, ಕರ್ನಾಟಕದ ಕುಂದಾಪುರದ ಕುವರ ಕನ್ನಡಿಗ ಗುರುರಾಜ್ ಭಾರತಕ್ಕೆ ಮೊದಲ ಪದಕ ಗೆಲ್ಲಿಸಿ ಕೊಟ್ಟಿದ್ದಾರೆ.

ಗುರುವಾರ ಆರಂಭವಾದ ಕ್ರೀಡಾಕೂಟದಲ್ಲಿ 56 ಕೆ.ಜಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಸ್ನ್ಯಾಚ್‌ನಲ್ಲಿ 111 ಕೆಜಿ ಎತ್ತಿದ 28ರ ಹರೆಯದ ಕನ್ನಡಿಗ ಗುರುರಾಜ್, ಕ್ಲೀನ್ ಆ್ಯಂಡ್ ಜರ್ಕ್ ವಿಭಾಗದ ಮೂರನೇ ಪ್ರಯತ್ನದಲ್ಲಿ 138 ಕೆಜಿಯೊಂದಿಗೆ 249 ಕೆಜಿ ಭಾರ ಎತ್ತಿದ ಸಾಧನೆ ಮಾಡಿದರು. ಇದು ಅವರ ಇದುವರೆಗಿನ ಅತ್ಯುತ್ತಮ ಸಾಧನೆ. ಮಲೇಷಿಯಾದ ಮುಹಮ್ಮದ್ ಅಜರ್ ಅವರು 261 ಕೆಜಿ ಭಾರ ಎತ್ತುವ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಕನ್ನಡಿಗ ಗುರುರಾಜ ಬೆಳ್ಳಿ ಪದಕದ ಮೂಲಕ ಭಾರತದ ಪದಕ ಭೇಟೆ ಆರಂಭಿಸಿರುವುದು ಹೆಮ್ಮೆಯ ವಿಚಾರ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search