• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಂದಾಪುರ ಕುವರನಿಂದ ಭಾರತಕ್ಕೆ ಕಾಮನ್ ವೆಲ್ತ್ ನಲ್ಲಿ ಪ್ರಥಮ ಪದಕ

TNN Correspondent Posted On April 5, 2018
0


0
Shares
  • Share On Facebook
  • Tweet It

ಗೋಲ್ಡ್ ಕೋಸ್ಟ್: ಸರ್ಫಿಂಗ್ ಸ್ವರ್ಗ ಗೋಲ್ಡ್ ಕೋಸ್ಟ್ ನಲ್ಲಿ ಆರಂಭವಾಗಿರುವ 21ನೇ ಆವೃತ್ತಿಯ ಕಾಮನವೇಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಭೇಟೆ ಆರಂಭವಾಗಿದ್ದು, ಕರ್ನಾಟಕದ ಕುಂದಾಪುರದ ಕುವರ ಕನ್ನಡಿಗ ಗುರುರಾಜ್ ಭಾರತಕ್ಕೆ ಮೊದಲ ಪದಕ ಗೆಲ್ಲಿಸಿ ಕೊಟ್ಟಿದ್ದಾರೆ.

ಗುರುವಾರ ಆರಂಭವಾದ ಕ್ರೀಡಾಕೂಟದಲ್ಲಿ 56 ಕೆ.ಜಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಸ್ನ್ಯಾಚ್‌ನಲ್ಲಿ 111 ಕೆಜಿ ಎತ್ತಿದ 28ರ ಹರೆಯದ ಕನ್ನಡಿಗ ಗುರುರಾಜ್, ಕ್ಲೀನ್ ಆ್ಯಂಡ್ ಜರ್ಕ್ ವಿಭಾಗದ ಮೂರನೇ ಪ್ರಯತ್ನದಲ್ಲಿ 138 ಕೆಜಿಯೊಂದಿಗೆ 249 ಕೆಜಿ ಭಾರ ಎತ್ತಿದ ಸಾಧನೆ ಮಾಡಿದರು. ಇದು ಅವರ ಇದುವರೆಗಿನ ಅತ್ಯುತ್ತಮ ಸಾಧನೆ. ಮಲೇಷಿಯಾದ ಮುಹಮ್ಮದ್ ಅಜರ್ ಅವರು 261 ಕೆಜಿ ಭಾರ ಎತ್ತುವ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಕನ್ನಡಿಗ ಗುರುರಾಜ ಬೆಳ್ಳಿ ಪದಕದ ಮೂಲಕ ಭಾರತದ ಪದಕ ಭೇಟೆ ಆರಂಭಿಸಿರುವುದು ಹೆಮ್ಮೆಯ ವಿಚಾರ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search