• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಬೇಡ್ಕರ್ ಹೆಸರಲ್ಲಿ ಕಾಂಗ್ರೆಸ್ ರಾಜಕೀಯ: ಪ್ರಧಾನಿ ಮೋದಿ ಕಿಡಿ

TNN Correspondent Posted On April 5, 2018
0


0
Shares
  • Share On Facebook
  • Tweet It

ದೆಹಲಿ: ದಲಿತರ ಹೆಸರಲ್ಲಿ ರಾಜಕೀಯ ಮಾಡಿ, ದೇಶದಲ್ಲಿ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಸೂಚನೆ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ಜನರ ದೌರ್ಜನ್ಯ ತಡೆ ಕಾಯಿದೆ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುವ ಮೂಲಕ ಹೀನ ರಾಜಕೀಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಸುಪ್ರೀ ತೀರ್ಪಿನಿಂದ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಸೇರಿ ನಾನಾ ಕಡೆ ತೀವ್ರ ಪ್ರತಿಭಟನೆಗಳಾಗಿದ್ದವು. ಪ್ರತಿಭಟನೆಗಳನ್ನು ರಾಜಕೀಯಕ್ಕೆ ಬಳಿಸಿಕೊಂಡು ದ್ವೇಷ ಬಿತ್ತಿದ್ದ ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದು, ಸುಪ್ರೀಂ ಕೋರ್ಟ್‌ ತೀರ್ಪಿಗೆ ತಮ್ಮ ಸಮ್ಮತಿ ಇಲ್ಲ ಎನ್ನುವುದನ್ನು ಬಿಜೆಪಿಯ ಹಿರಿಯ ನಾಯಕರು, ಸಚಿವರು ಸ್ಪಷ್ಟ ಪಡಿಸಿದ್ದಾರೆ. ದಲಿತರ ಕಲ್ಯಾಣಕ್ಕೆ ಕೇಂದ್ರ ಸರಕಾರ ಕೈಗೊಂಡ ಯೋಜನೆಗಳ ಕುರಿತೂ ವಿವರಿಸಿದ್ದಾರೆ. ಆದರೂ ಕಾಂಗ್ರೆಸ್‌ ಈ ವಿಚಾರದಲ್ಲಿ ವಿನಾಕಾರಣ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕೇಂದ್ರ ಸರ್ಕಾರ ಅಪಾರ ಗೌರವ ಸಲ್ಲಿಸಿದೆ. ಕೇಂದ್ರ ಸರ್ಕಾರ ದಲಿತರ ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡಿದೆ. ಆದರೆ ಕಾಂಗ್ರೆಸ್ ರಾಜಕೀಯಕ್ಕಾಗಿ ಜನರನ್ನು ಎತ್ತಿಕಟ್ಟುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search