• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ಅವಧಿಯಲ್ಲಿ ನಿರುದ್ಯೋಗ ಹೆಚ್ಚಾಯ್ತು ಎನ್ನುವವರೇ, ಈ ಸುದ್ದಿ ಓದಿ, ನಿಜ ತಿಳಿದುಕೊಳ್ಳಿ!

TNN Correspondent Posted On April 6, 2018
0


0
Shares
  • Share On Facebook
  • Tweet It

ದೆಹಲಿ: ಅದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇರಬಹುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇರಬಹುದು, ಎಲ್ಲೇ ಹೋದರೂ ಮೋದಿ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಸಲಿಲ್ಲ, ದಿನೇದಿನೆ ನಿರುದ್ಯೋಗ ಪ್ರಮಾಣ ಜಾಸ್ತಿಯಾಗುತ್ತಿದೆ ಎಂದು ಟೀಕಿಸುತ್ತಿದ್ದರು. ಆ ಮೂಲಕ ಇದನ್ನೇ ತಮ್ಮ ಉದ್ಯೋಗ ಎಂದು ಭಾವಿಸಿದಂತೆ, ಪದೇಪದೆ ಆಡಿದ್ದೇ ಆಡುತ್ತಿದ್ದರು.

ಆದರೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದ ಯಾರೇ ಆಗಲಿ, ಇನ್ನು ಮುಂದೆ ನಿರುದ್ಯೋಗ ಎಂದು ಬಾಯಿಬಡಿದುಕೊಳ್ಳದಂತೆ ಮಾಡುವ ವರದಿಯೊಂದು ಬಿಡುಗಡೆಯಾಗಿದ್ದು, ದೇಶದಲ್ಲಿ ಗಣನೀಯವಾಗಿ ಉದ್ಯೋಗ ಸೃಷ್ಟಿಯಾಗುತ್ತಿದೆ ಎಂದು ತಿಳಿಸಿದೆ.

ಹೌದು, ಅಮೆರಿಕದ ಆರ್ಥಿಕ ತಜ್ಞ ಆಶ್ನಾ ದೋಧಿಯಾ ಎಂಬಾತ ಮಾಸಿಕ ವರದಿ ಬಿಡುಗಡೆಗೊಳಿಸಿದ್ದು, ಫೆಬ್ರವರಿಯಲ್ಲಿ 47.8ರಷ್ಟಿದ್ದ ನಿಕ್ಕೇಯಿ ಭಾರತ ಸೇವೆಗಳ ಉದ್ಯಮ ಚಟುವಟಿಕೆ ಸೂಚ್ಯಂಕ 50.3ಕ್ಕೆ ತಲುಪಿದ್ದು, ಈ ಬೆಳವಣಿಗೆ ಕಳೆದ ಏಳು ವರ್ಷದಲ್ಲಿ ಇದೇ ಮೊದಲು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದ ಉತ್ಪಾದನೆ ಹಾಗೂ ಸೇವಾ ಕ್ಷೇತ್ರದಲ್ಲಿ ಗಣನೀಯವಾಗಿ ಉದ್ಯೋಗ ಸೃಷ್ಟಿಯಾಗುತ್ತಿದ್ದು, ಭಾರತದ ಆರ್ಥಿಕ ಸ್ಥಿತಿ ಸಹ ಸುಧಾರಣೆಯತ್ತ ಸಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ದಿನಬೆಳಗಾದರೆ ಮೋದಿ ಅವರನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡವರಿಗೆ ಈ ವರದಿ ಅರಗಿಸಿಕೊಳ್ಳಲು ಕಷ್ಟವಾದರೂ, ನರೇಂದ್ರ ಮೋದಿ ಆಡಳಿತದಲ್ಲಿ ದೇಶದ ಯುವಜನತೆಗೆ ಉದ್ಯೋಗ ಸೃಷ್ಟಿಯಾಗುತ್ತಿದೆ ಎಂಬ ಸಮಾಧಾನ ನಮ್ಮದಾಗಲಿ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search