• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ಅವಧಿಯಲ್ಲಿ ನಿರುದ್ಯೋಗ ಹೆಚ್ಚಾಯ್ತು ಎನ್ನುವವರೇ, ಈ ಸುದ್ದಿ ಓದಿ, ನಿಜ ತಿಳಿದುಕೊಳ್ಳಿ!

TNN Correspondent Posted On April 6, 2018
0


0
Shares
  • Share On Facebook
  • Tweet It

ದೆಹಲಿ: ಅದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇರಬಹುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇರಬಹುದು, ಎಲ್ಲೇ ಹೋದರೂ ಮೋದಿ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಸಲಿಲ್ಲ, ದಿನೇದಿನೆ ನಿರುದ್ಯೋಗ ಪ್ರಮಾಣ ಜಾಸ್ತಿಯಾಗುತ್ತಿದೆ ಎಂದು ಟೀಕಿಸುತ್ತಿದ್ದರು. ಆ ಮೂಲಕ ಇದನ್ನೇ ತಮ್ಮ ಉದ್ಯೋಗ ಎಂದು ಭಾವಿಸಿದಂತೆ, ಪದೇಪದೆ ಆಡಿದ್ದೇ ಆಡುತ್ತಿದ್ದರು.

ಆದರೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದ ಯಾರೇ ಆಗಲಿ, ಇನ್ನು ಮುಂದೆ ನಿರುದ್ಯೋಗ ಎಂದು ಬಾಯಿಬಡಿದುಕೊಳ್ಳದಂತೆ ಮಾಡುವ ವರದಿಯೊಂದು ಬಿಡುಗಡೆಯಾಗಿದ್ದು, ದೇಶದಲ್ಲಿ ಗಣನೀಯವಾಗಿ ಉದ್ಯೋಗ ಸೃಷ್ಟಿಯಾಗುತ್ತಿದೆ ಎಂದು ತಿಳಿಸಿದೆ.

ಹೌದು, ಅಮೆರಿಕದ ಆರ್ಥಿಕ ತಜ್ಞ ಆಶ್ನಾ ದೋಧಿಯಾ ಎಂಬಾತ ಮಾಸಿಕ ವರದಿ ಬಿಡುಗಡೆಗೊಳಿಸಿದ್ದು, ಫೆಬ್ರವರಿಯಲ್ಲಿ 47.8ರಷ್ಟಿದ್ದ ನಿಕ್ಕೇಯಿ ಭಾರತ ಸೇವೆಗಳ ಉದ್ಯಮ ಚಟುವಟಿಕೆ ಸೂಚ್ಯಂಕ 50.3ಕ್ಕೆ ತಲುಪಿದ್ದು, ಈ ಬೆಳವಣಿಗೆ ಕಳೆದ ಏಳು ವರ್ಷದಲ್ಲಿ ಇದೇ ಮೊದಲು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದ ಉತ್ಪಾದನೆ ಹಾಗೂ ಸೇವಾ ಕ್ಷೇತ್ರದಲ್ಲಿ ಗಣನೀಯವಾಗಿ ಉದ್ಯೋಗ ಸೃಷ್ಟಿಯಾಗುತ್ತಿದ್ದು, ಭಾರತದ ಆರ್ಥಿಕ ಸ್ಥಿತಿ ಸಹ ಸುಧಾರಣೆಯತ್ತ ಸಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ದಿನಬೆಳಗಾದರೆ ಮೋದಿ ಅವರನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡವರಿಗೆ ಈ ವರದಿ ಅರಗಿಸಿಕೊಳ್ಳಲು ಕಷ್ಟವಾದರೂ, ನರೇಂದ್ರ ಮೋದಿ ಆಡಳಿತದಲ್ಲಿ ದೇಶದ ಯುವಜನತೆಗೆ ಉದ್ಯೋಗ ಸೃಷ್ಟಿಯಾಗುತ್ತಿದೆ ಎಂಬ ಸಮಾಧಾನ ನಮ್ಮದಾಗಲಿ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search