• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನರೇಂದ್ರ ಮೋದಿ ಅವಧಿಯಲ್ಲಿ ನಿರುದ್ಯೋಗ ಹೆಚ್ಚಾಯ್ತು ಎನ್ನುವವರೇ, ಈ ಸುದ್ದಿ ಓದಿ, ನಿಜ ತಿಳಿದುಕೊಳ್ಳಿ!

TNN Correspondent Posted On April 6, 2018


  • Share On Facebook
  • Tweet It

ದೆಹಲಿ: ಅದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇರಬಹುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇರಬಹುದು, ಎಲ್ಲೇ ಹೋದರೂ ಮೋದಿ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಸಲಿಲ್ಲ, ದಿನೇದಿನೆ ನಿರುದ್ಯೋಗ ಪ್ರಮಾಣ ಜಾಸ್ತಿಯಾಗುತ್ತಿದೆ ಎಂದು ಟೀಕಿಸುತ್ತಿದ್ದರು. ಆ ಮೂಲಕ ಇದನ್ನೇ ತಮ್ಮ ಉದ್ಯೋಗ ಎಂದು ಭಾವಿಸಿದಂತೆ, ಪದೇಪದೆ ಆಡಿದ್ದೇ ಆಡುತ್ತಿದ್ದರು.

ಆದರೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದ ಯಾರೇ ಆಗಲಿ, ಇನ್ನು ಮುಂದೆ ನಿರುದ್ಯೋಗ ಎಂದು ಬಾಯಿಬಡಿದುಕೊಳ್ಳದಂತೆ ಮಾಡುವ ವರದಿಯೊಂದು ಬಿಡುಗಡೆಯಾಗಿದ್ದು, ದೇಶದಲ್ಲಿ ಗಣನೀಯವಾಗಿ ಉದ್ಯೋಗ ಸೃಷ್ಟಿಯಾಗುತ್ತಿದೆ ಎಂದು ತಿಳಿಸಿದೆ.

ಹೌದು, ಅಮೆರಿಕದ ಆರ್ಥಿಕ ತಜ್ಞ ಆಶ್ನಾ ದೋಧಿಯಾ ಎಂಬಾತ ಮಾಸಿಕ ವರದಿ ಬಿಡುಗಡೆಗೊಳಿಸಿದ್ದು, ಫೆಬ್ರವರಿಯಲ್ಲಿ 47.8ರಷ್ಟಿದ್ದ ನಿಕ್ಕೇಯಿ ಭಾರತ ಸೇವೆಗಳ ಉದ್ಯಮ ಚಟುವಟಿಕೆ ಸೂಚ್ಯಂಕ 50.3ಕ್ಕೆ ತಲುಪಿದ್ದು, ಈ ಬೆಳವಣಿಗೆ ಕಳೆದ ಏಳು ವರ್ಷದಲ್ಲಿ ಇದೇ ಮೊದಲು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದ ಉತ್ಪಾದನೆ ಹಾಗೂ ಸೇವಾ ಕ್ಷೇತ್ರದಲ್ಲಿ ಗಣನೀಯವಾಗಿ ಉದ್ಯೋಗ ಸೃಷ್ಟಿಯಾಗುತ್ತಿದ್ದು, ಭಾರತದ ಆರ್ಥಿಕ ಸ್ಥಿತಿ ಸಹ ಸುಧಾರಣೆಯತ್ತ ಸಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ದಿನಬೆಳಗಾದರೆ ಮೋದಿ ಅವರನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡವರಿಗೆ ಈ ವರದಿ ಅರಗಿಸಿಕೊಳ್ಳಲು ಕಷ್ಟವಾದರೂ, ನರೇಂದ್ರ ಮೋದಿ ಆಡಳಿತದಲ್ಲಿ ದೇಶದ ಯುವಜನತೆಗೆ ಉದ್ಯೋಗ ಸೃಷ್ಟಿಯಾಗುತ್ತಿದೆ ಎಂಬ ಸಮಾಧಾನ ನಮ್ಮದಾಗಲಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search