• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಪದಕ ಬೇಟೆ, ಭಾರತಕ್ಕೆ ಲಭಿಸಿದ ಮೂರನೇ ಚಿನ್ನ

TNN Correspondent Posted On April 7, 2018
0


0
Shares
  • Share On Facebook
  • Tweet It

ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೇಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಭೇಟೆ ಮುಂದುವರಿದಿದ್ದು, ಭಾರತಕ್ಕೆ ಮೂರನೇ ಚಿನ್ನ ಲಭಿಸಿದೆ.

ಶನಿವಾರ ಬೆಳಗ್ಗೆ ನಡೆದ ಪುರುಷರ 77ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಭಾರತದ ಸತೀಶ್ ಕುಮಾರ್ ಶಿವಲಿಂಗಂ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ಪದಕ ಭೇಟೆಯನ್ನು ಮುಂದುವರಿಸಿದ್ದಾರೆ. ಇದೀಗ ಭಾರತದ ಕ್ರೀಡಾಪಟುಗಳು ಪಡೆದ ಪದಕಗಳ ಸಂಖ್ಯೆ ಐದಕ್ಕೇರಿದೆ.

ಸತೀಶ್ ಕುಮಾರ್ ಒಟ್ಟು 317 ಕೆಜಿ ತೂಕ ಎತ್ತುವ ಮೂಲಕ ಅಗ್ರ ಸ್ಥಾನ ಗಳಿಸಿದ್ದಾರೆ. ಇಂಗ್ಲೆಂಡ್ ನ ಜಾಕ್ ಒಲಿವರ್ ಸತೀಶ್ ಕುಮಾರ್ ಶಿವಲಿಂಗಂ ಅವರಿಗೆ ತೀವ್ರ ಪೈಪೋಟಿ ನೀಡಿದ್ದರು. ಜಾಕ್ ಎರಡನೇ ಸ್ಥಾನ ಗಳಿಸಿ, ಬೆಳ್ಳಿ ಪದಕ ಪಡೆದಿದ್ದಾರೆ. ಆಸ್ಟ್ರೇಲಿಯಾದ ಫ್ರಾಂಕೋಯಿಸ್ ಇಟೌಂಡಿ 305 ಕೆ.ಜಿ ಎತ್ತುವ ಮೂಲಕ ಮೂರನೇ ಸ್ಥಾನಗಳಿಸಿ ಕಂಚಿನ ಪದಕಕಕ್ಕೆ ತೃಪ್ತಿ ಪಟ್ಟರು.

ಇದುವರೆಗೆ ಮೀರಾಬಾಯಿ ಚಾನು, ಸಂಜಿತಾ ಚಾನು (ಚಿನ್ನ), ದೀಪಕ್ ಲತೇರ್(ಕಂಚು) ಹಾಗೂ ಕರ್ನಾಟಕದ ಗುರುರಾಜ್ ಪೂಜಾರಿ ಬೆಳ್ಳಿ ಪದಕ ಪಡೆದಿದ್ದರು.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search