• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಪದಕ ಬೇಟೆ, ಭಾರತಕ್ಕೆ ಲಭಿಸಿದ ಮೂರನೇ ಚಿನ್ನ

TNN Correspondent Posted On April 7, 2018
0


0
Shares
  • Share On Facebook
  • Tweet It

ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೇಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಭೇಟೆ ಮುಂದುವರಿದಿದ್ದು, ಭಾರತಕ್ಕೆ ಮೂರನೇ ಚಿನ್ನ ಲಭಿಸಿದೆ.

ಶನಿವಾರ ಬೆಳಗ್ಗೆ ನಡೆದ ಪುರುಷರ 77ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಭಾರತದ ಸತೀಶ್ ಕುಮಾರ್ ಶಿವಲಿಂಗಂ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ಪದಕ ಭೇಟೆಯನ್ನು ಮುಂದುವರಿಸಿದ್ದಾರೆ. ಇದೀಗ ಭಾರತದ ಕ್ರೀಡಾಪಟುಗಳು ಪಡೆದ ಪದಕಗಳ ಸಂಖ್ಯೆ ಐದಕ್ಕೇರಿದೆ.

ಸತೀಶ್ ಕುಮಾರ್ ಒಟ್ಟು 317 ಕೆಜಿ ತೂಕ ಎತ್ತುವ ಮೂಲಕ ಅಗ್ರ ಸ್ಥಾನ ಗಳಿಸಿದ್ದಾರೆ. ಇಂಗ್ಲೆಂಡ್ ನ ಜಾಕ್ ಒಲಿವರ್ ಸತೀಶ್ ಕುಮಾರ್ ಶಿವಲಿಂಗಂ ಅವರಿಗೆ ತೀವ್ರ ಪೈಪೋಟಿ ನೀಡಿದ್ದರು. ಜಾಕ್ ಎರಡನೇ ಸ್ಥಾನ ಗಳಿಸಿ, ಬೆಳ್ಳಿ ಪದಕ ಪಡೆದಿದ್ದಾರೆ. ಆಸ್ಟ್ರೇಲಿಯಾದ ಫ್ರಾಂಕೋಯಿಸ್ ಇಟೌಂಡಿ 305 ಕೆ.ಜಿ ಎತ್ತುವ ಮೂಲಕ ಮೂರನೇ ಸ್ಥಾನಗಳಿಸಿ ಕಂಚಿನ ಪದಕಕಕ್ಕೆ ತೃಪ್ತಿ ಪಟ್ಟರು.

ಇದುವರೆಗೆ ಮೀರಾಬಾಯಿ ಚಾನು, ಸಂಜಿತಾ ಚಾನು (ಚಿನ್ನ), ದೀಪಕ್ ಲತೇರ್(ಕಂಚು) ಹಾಗೂ ಕರ್ನಾಟಕದ ಗುರುರಾಜ್ ಪೂಜಾರಿ ಬೆಳ್ಳಿ ಪದಕ ಪಡೆದಿದ್ದರು.

0
Shares
  • Share On Facebook
  • Tweet It




Trending Now
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
  • Popular Posts

    • 1
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 2
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 3
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 4
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search