• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಿಯತಮನಿಗಾಗಿ ಆಕೆ ಧರ್ಮವನ್ನೇ ತೊರಳೆದಳು, ಆದರೆ ಜಿಹಾದ್ ಗೋಸ್ಕರ್ ಆತ ಏನು ಮಾಡಿದ ಗೊತ್ತಾ?

TNN Correspondent Posted On April 7, 2018


  • Share On Facebook
  • Tweet It

ತಿರುವನಂತಪುರ/ಲಖನೌ: ದೇಶದಲ್ಲಿ ಪ್ರೀತಿಯ ಹೆಸರಿನಲ್ಲಿ ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಪ್ರೀತಿಸಿ, ಬಳಿಕ ಅವರನ್ನು ಮತಾಂತರಗೊಳಿಸಿ ಮದುವೆಯಾದ ನಂತರ ಕೈಗೊಂದು ನಾಲ್ಕು ಮಕ್ಕಳನ್ನು ಕೊಟ್ಟು ತಲಾಖ್ ನೀಡುವ ಪದ್ಧತಿ ಇತ್ತೀಚೆಗೆ ಜಾಸ್ತಿಯಾಗಿರುವ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹೀನ ಕೃತ್ಯ ಎಸಗಿದ್ದಾನೆ.

ಹೌದು, ಉತ್ತರ ಪ್ರದೇಶದ ಮೊರಾದಾಬಾದ್ ಬಳಿಯ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸಿದ್ದ ಮುಸ್ಲಿಂ ವ್ಯಕ್ತಿಯೊಬ್ಬ ಮದುವೆಯಾಗಿ, ಇಸ್ಲಾಮಿಗೆ ಮತಾಂತರಗೊಳಿಸಿ ಆಕೆಯ ಜತೆ ಸಂಸಾರ ಮಾಡದೆ, ಕೇರಳಕ್ಕೆ ಕರೆದೊಯ್ದ ಆತ ವೇಶ್ಯಾವಾಟಿಕೆಗೆ ತಳ್ಳಿದ್ದಾನೆ ಎಂದು ತಿಳಿದುಬಂದಿದೆ.

ತನ್ನ ಗ್ರಾಮದ ಫಿರಾಸತ್ ಎಂಬುವನ ಪ್ರೀತಿಯ ನಾಟಕಕ್ಕೆ ಮನಸೋತ ಯುವತಿ ಆತನಿಗಾಗಿ ಧರ್ಮವನ್ನೇ ತೊರೆದು ಮದುವೆಯಾಗಿದ್ದಾಳೆ. ಮೊದಲಿಗೆ ಚೆನ್ನಾಗಿಯೇ ವರ್ತಿಸಿದ ಆತ ಬಲವಂತವಾಗಿಯೇ ಇಸ್ಲಾಂಗೆ ಮತಾಂತರಗೊಳಿಸಿದ್ದಾನೆ ಎನ್ನಲಾಗಿದೆ.

ಮೊದಲು ನನ್ನನ್ನು ಅತ್ಯಾಚಾರಗೈದ ಫಿರಾಸತ್ ಒತ್ತಾಯಪೂರ್ವಕವಾಗಿ ಕೇರಳಕ್ಕೆ ಕರೆದೊಯ್ದು ವೇಶಾವಾಟಿಕೆಗೆ ನೂಕಿದ. ಬಳಿಕ ನಾನು ಆತನಿಂದ ತಪ್ಪಿಸಕೊಂಡು ಬಂದೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಫಿರಾಸತ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹಿಂದೂ ಯುವತಿಯರು ಅನ್ಯ ಕೋಮಿನವರ ಇಂತಹ ನಕಲಿ ಪ್ರೀತಿಯ ಬಲೆಗೆ ಬೀಳುವ ಮುನ್ನ ಯೋಚಿಸುವುದು ಒಳಿತು.

  • Share On Facebook
  • Tweet It


- Advertisement -


Trending Now
ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
Tulunadu News September 26, 2023
ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
Tulunadu News September 26, 2023
Leave A Reply

  • Recent Posts

    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
  • Popular Posts

    • 1
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • 2
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • 3
      ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • 4
      ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • 5
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search