• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಿಯತಮನಿಗಾಗಿ ಆಕೆ ಧರ್ಮವನ್ನೇ ತೊರಳೆದಳು, ಆದರೆ ಜಿಹಾದ್ ಗೋಸ್ಕರ್ ಆತ ಏನು ಮಾಡಿದ ಗೊತ್ತಾ?

TNN Correspondent Posted On April 7, 2018
0


0
Shares
  • Share On Facebook
  • Tweet It

ತಿರುವನಂತಪುರ/ಲಖನೌ: ದೇಶದಲ್ಲಿ ಪ್ರೀತಿಯ ಹೆಸರಿನಲ್ಲಿ ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಪ್ರೀತಿಸಿ, ಬಳಿಕ ಅವರನ್ನು ಮತಾಂತರಗೊಳಿಸಿ ಮದುವೆಯಾದ ನಂತರ ಕೈಗೊಂದು ನಾಲ್ಕು ಮಕ್ಕಳನ್ನು ಕೊಟ್ಟು ತಲಾಖ್ ನೀಡುವ ಪದ್ಧತಿ ಇತ್ತೀಚೆಗೆ ಜಾಸ್ತಿಯಾಗಿರುವ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹೀನ ಕೃತ್ಯ ಎಸಗಿದ್ದಾನೆ.

ಹೌದು, ಉತ್ತರ ಪ್ರದೇಶದ ಮೊರಾದಾಬಾದ್ ಬಳಿಯ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸಿದ್ದ ಮುಸ್ಲಿಂ ವ್ಯಕ್ತಿಯೊಬ್ಬ ಮದುವೆಯಾಗಿ, ಇಸ್ಲಾಮಿಗೆ ಮತಾಂತರಗೊಳಿಸಿ ಆಕೆಯ ಜತೆ ಸಂಸಾರ ಮಾಡದೆ, ಕೇರಳಕ್ಕೆ ಕರೆದೊಯ್ದ ಆತ ವೇಶ್ಯಾವಾಟಿಕೆಗೆ ತಳ್ಳಿದ್ದಾನೆ ಎಂದು ತಿಳಿದುಬಂದಿದೆ.

ತನ್ನ ಗ್ರಾಮದ ಫಿರಾಸತ್ ಎಂಬುವನ ಪ್ರೀತಿಯ ನಾಟಕಕ್ಕೆ ಮನಸೋತ ಯುವತಿ ಆತನಿಗಾಗಿ ಧರ್ಮವನ್ನೇ ತೊರೆದು ಮದುವೆಯಾಗಿದ್ದಾಳೆ. ಮೊದಲಿಗೆ ಚೆನ್ನಾಗಿಯೇ ವರ್ತಿಸಿದ ಆತ ಬಲವಂತವಾಗಿಯೇ ಇಸ್ಲಾಂಗೆ ಮತಾಂತರಗೊಳಿಸಿದ್ದಾನೆ ಎನ್ನಲಾಗಿದೆ.

ಮೊದಲು ನನ್ನನ್ನು ಅತ್ಯಾಚಾರಗೈದ ಫಿರಾಸತ್ ಒತ್ತಾಯಪೂರ್ವಕವಾಗಿ ಕೇರಳಕ್ಕೆ ಕರೆದೊಯ್ದು ವೇಶಾವಾಟಿಕೆಗೆ ನೂಕಿದ. ಬಳಿಕ ನಾನು ಆತನಿಂದ ತಪ್ಪಿಸಕೊಂಡು ಬಂದೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಫಿರಾಸತ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹಿಂದೂ ಯುವತಿಯರು ಅನ್ಯ ಕೋಮಿನವರ ಇಂತಹ ನಕಲಿ ಪ್ರೀತಿಯ ಬಲೆಗೆ ಬೀಳುವ ಮುನ್ನ ಯೋಚಿಸುವುದು ಒಳಿತು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search