• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬರಲಿದೆ ಭಾರತೀಯ ಸೇನೆಗೆ 110 ಯುದ್ಧ ವಿಮಾನಗಳ ಬಲ, ಕಂಗಾಲಾಗಲಿವೆ ಶತ್ರುರಾಷ್ಟ್ರಗಳು!

TNN Correspondent Posted On April 7, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತೀಯ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಜತೆಗೆ ಅವರಿಗೆ ಶಸ್ತ್ರಾಸ್ತ್ರ ಪೂರೈಕೆಗಾಗಿ ಹಣಕಾಸು ಸ್ವಾತಂತ್ರ್ಯವನ್ನೂ ನೀಡುವ ಮೂಲಕ ವೈರಿಗಳಿಂದ ದೇಶವನ್ನು ರಕ್ಷಿಸಲು ಮುಂದಾದರು.

ಈಗ ಅದರ ಮುಂದುವರಿದ ಭಾಗವಾಗಿ ಕೇಂದ್ರ ಸರ್ಕಾರ ಭಾರತೀಯ ವಾಯುದಳವನ್ನು ಮುಂದಾಗಿದ್ದು, 15 ಶತಕೋಟಿ ಅಮೆರಿಕನ್ ಡಾಲರ್ ಹಣ ವ್ಯಯಿಸಿ ಬರೋಬ್ಬರಿ 110 ಯುದ್ಧ ವಿಮಾನಗಳ ಖರೀದಿ ಹಾಗೂ ತಯಾರಿಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ಯೋಜನೆ ಮೇಕ್ ಇನ್ ಇಂಡಿಯಾಗೆ ಪ್ರಾತಿನಿಧ್ಯ ನೀಡುವ ದೃಷ್ಟಿಯಿಂದ 110 ಯುದ್ಧ ವಿಮಾನಗಳಲ್ಲಿ ಶೇ.85ರಷ್ಟು ಯುದ್ಧ ವಿಮಾನಗಳನ್ನು ಭಾರತದಲ್ಲೇ ತಯಾರಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್ ಸೈಟಿನಲ್ಲಿ ಪ್ರಕಟಿಸಿದೆ.

ಅಮೆರಿಕದ ಬೋಯಿಂಗ್ ಹಾಗೂ ಲಾಖೀಡ್ ಮಾರ್ಟಿನ್, ಸ್ವೀಡನ್‌ನ ಸಾಬ್ ಮತ್ತು ಫ್ರಾನ್ಸ್ ನ ದಸಾಲ್ಟ್ ವಿಮಾನ ತಯಾರಿಕಾ ಕಂಪನಿಗಳಿಗೆ ಟೆಂಡರ್ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಟೆಂಡರ್ ಕುರಿತು ಮಾಹಿತಿಗಾಗಿ ಮನವಿ ಸಲ್ಲಿಸಲು ಕಂಪನಿಗಳಿಗೆ ಜುಲೈ ವರೆಗೆ ಕಾಲಾವಕಾಶ ನೀಡಲಾಗಿದ್ದುಘಿ, ಟೆಂಡರ್ ಕರೆಯಲಾಗುತ್ತದೆ. ಎಲ್ಲ ಪ್ರಕ್ರಿಯೆ ಮುಗಿಯಲು ಮೂರ್ನಾಲ್ಕು ವರ್ಷವಾಗಬಹುದು ಎಂದು ಅಂದಾಜಿಸಲಾಗಿದೆ.

ಒಟ್ಟಿನಲ್ಲಿ ಡೋಕ್ಲಾಂ, ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಹಾಗೂ ಜಮ್ಮು ಕಾಶ್ಮೀರ ಗಡಿಯಲ್ಲಿ ಉದ್ಧಟತನಮಾಡುವ ಪಾಕಿಸ್ತಾಕ್ಕೆ ಭಾರತದ ಈ ದಿಟ್ಟ ನಿರ್ಧಾರದಿಂದ ನಡುಕ ಉಂಟಾಗಿದೆ. ಈ 110ಯುದ್ಧ ವಿಮಾನಗಳು ಭಾರತೀಯ ವಾಯುದಳ ಸೇರಿದರೆ, ಭಾರತಕ್ಕೆ ದೈತ್ಯ ಶಕ್ತಿಯೊಂದು ಸೇರ್ಪಡೆಯಾಗಲಿದೆ ಎಂದೇ ವಿಶ್ಲೇಷಿಸಲಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search