• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬರಲಿದೆ ಭಾರತೀಯ ಸೇನೆಗೆ 110 ಯುದ್ಧ ವಿಮಾನಗಳ ಬಲ, ಕಂಗಾಲಾಗಲಿವೆ ಶತ್ರುರಾಷ್ಟ್ರಗಳು!

TNN Correspondent Posted On April 7, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತೀಯ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಜತೆಗೆ ಅವರಿಗೆ ಶಸ್ತ್ರಾಸ್ತ್ರ ಪೂರೈಕೆಗಾಗಿ ಹಣಕಾಸು ಸ್ವಾತಂತ್ರ್ಯವನ್ನೂ ನೀಡುವ ಮೂಲಕ ವೈರಿಗಳಿಂದ ದೇಶವನ್ನು ರಕ್ಷಿಸಲು ಮುಂದಾದರು.

ಈಗ ಅದರ ಮುಂದುವರಿದ ಭಾಗವಾಗಿ ಕೇಂದ್ರ ಸರ್ಕಾರ ಭಾರತೀಯ ವಾಯುದಳವನ್ನು ಮುಂದಾಗಿದ್ದು, 15 ಶತಕೋಟಿ ಅಮೆರಿಕನ್ ಡಾಲರ್ ಹಣ ವ್ಯಯಿಸಿ ಬರೋಬ್ಬರಿ 110 ಯುದ್ಧ ವಿಮಾನಗಳ ಖರೀದಿ ಹಾಗೂ ತಯಾರಿಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ಯೋಜನೆ ಮೇಕ್ ಇನ್ ಇಂಡಿಯಾಗೆ ಪ್ರಾತಿನಿಧ್ಯ ನೀಡುವ ದೃಷ್ಟಿಯಿಂದ 110 ಯುದ್ಧ ವಿಮಾನಗಳಲ್ಲಿ ಶೇ.85ರಷ್ಟು ಯುದ್ಧ ವಿಮಾನಗಳನ್ನು ಭಾರತದಲ್ಲೇ ತಯಾರಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್ ಸೈಟಿನಲ್ಲಿ ಪ್ರಕಟಿಸಿದೆ.

ಅಮೆರಿಕದ ಬೋಯಿಂಗ್ ಹಾಗೂ ಲಾಖೀಡ್ ಮಾರ್ಟಿನ್, ಸ್ವೀಡನ್‌ನ ಸಾಬ್ ಮತ್ತು ಫ್ರಾನ್ಸ್ ನ ದಸಾಲ್ಟ್ ವಿಮಾನ ತಯಾರಿಕಾ ಕಂಪನಿಗಳಿಗೆ ಟೆಂಡರ್ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಟೆಂಡರ್ ಕುರಿತು ಮಾಹಿತಿಗಾಗಿ ಮನವಿ ಸಲ್ಲಿಸಲು ಕಂಪನಿಗಳಿಗೆ ಜುಲೈ ವರೆಗೆ ಕಾಲಾವಕಾಶ ನೀಡಲಾಗಿದ್ದುಘಿ, ಟೆಂಡರ್ ಕರೆಯಲಾಗುತ್ತದೆ. ಎಲ್ಲ ಪ್ರಕ್ರಿಯೆ ಮುಗಿಯಲು ಮೂರ್ನಾಲ್ಕು ವರ್ಷವಾಗಬಹುದು ಎಂದು ಅಂದಾಜಿಸಲಾಗಿದೆ.

ಒಟ್ಟಿನಲ್ಲಿ ಡೋಕ್ಲಾಂ, ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಹಾಗೂ ಜಮ್ಮು ಕಾಶ್ಮೀರ ಗಡಿಯಲ್ಲಿ ಉದ್ಧಟತನಮಾಡುವ ಪಾಕಿಸ್ತಾಕ್ಕೆ ಭಾರತದ ಈ ದಿಟ್ಟ ನಿರ್ಧಾರದಿಂದ ನಡುಕ ಉಂಟಾಗಿದೆ. ಈ 110ಯುದ್ಧ ವಿಮಾನಗಳು ಭಾರತೀಯ ವಾಯುದಳ ಸೇರಿದರೆ, ಭಾರತಕ್ಕೆ ದೈತ್ಯ ಶಕ್ತಿಯೊಂದು ಸೇರ್ಪಡೆಯಾಗಲಿದೆ ಎಂದೇ ವಿಶ್ಲೇಷಿಸಲಾಗಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search