• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಶ್ಚಿಮ ಬಂಗಾಳದಲ್ಲೂ ಮೋದಿ ಅಲೆಯ ನಡುಕ, ಬಿಜೆಪಿ ಮೆರವಣಿಗೆ ಮೇಲೆ ಬಾಂಬ್ ದಾಳಿ

TNN Correspondent Posted On April 8, 2018
0


0
Shares
  • Share On Facebook
  • Tweet It

ಕೊಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಂಧಾ ದರ್ಬಾರ ಮುಂದುವರಿದಿದ್ದು, ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ, ಮುಖಂಡರ ಅಟ್ಟಹಾಸ ತೀವ್ರವಾಗುತ್ತಿದೆ. ನಿರಂತರವಾಗಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಲೇ, ಮುಸ್ಲಿಂ ತುಷ್ಟೀಕರಣಕ್ಕೆ ಪ್ರೇರಣೆ ನೀಡಿದ್ದ ತೃಣಮೂಲ ಕಾಂಗ್ರೆಸ್ ಕಾರ್ಯರ್ತರು ಇದೀಗ ಸೋಲಿನ ಭೀತಿ, ಪ್ರಧಾನಿ ನರೇಂದ್ರ ಮೋದಿ ಅವರ ಅಲೆಗೆ ಬೆವೆತು ಹೋಗಿದ್ದಾರೆ. ಆದ್ದರಿಂದ ಸ್ಥಳೀಯ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಮೆರವಣಿಗೆ ಮೂಲಕ ಹೊರಟರೇ ಮೆರವಣಿಗೆ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಈ ಮೂಲಕ ತೃಣಮೂಲ ಕಾಂಗ್ರೆಸ್ ಗೆ ನೆರವಾಗಿ ಚುನಾವಣೆ ಎದುರಿಸಲಾಗದೇ, ಬಿಜೆಪಿ ಕಾರ್ಯಕರ್ತರನ್ನು ಹೆದರಿಸಿ, ಬೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಹುನ್ನಾರ ನಡೆಸಲಾಗುತ್ತಿದೆ ಎಂದು ಅಲ್ಲಿನ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಜಾಗಿರ್ಪುರನ ಮುರ್ಶಿದಾಬಾದ್ ನಗರದ ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಿಜೆಪಿ ಅಭ್ಯರ್ಥಿ ಅದ್ದೂರಿ ಮೆರವಣಿಗೆಯೊಂದಿಗೆ ಸಾಗುವ ವೇಳೆ ಬಾಂಬ್ ದಾಳಿ ನಡೆಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ನೂರಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜ, ಘೋಷಣೆಗಳೊಂದಿಗೆ ಅದ್ದೂರಿ ಮೆರವಣಿಗೆ ಹೊರಟಾಗ ಎದುರುಗಡೆ ಬಂದಿದ್ದ ಪ್ರತಿವಾದಿಗಳು ಬಾಂಬ್ ದಾಳಿ ನಡೆಸಿದ್ದಾರೆ. ಈ ದೃಶ್ಯ ಬಿಜೆಪಿ ಕಾರ್ಯಕರ್ತರ ಮೊಬೈಲ್ ನಲ್ಲಿ ಸೆರೆಯಾಗಿದೆ.

ಒಂದು ಬಾಂಬ್ ಮೆರವಣಿಗೆಯ ಸಮೀಪವೇ ಬ್ಲಾಸ್ಟ್ ಆಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಅನ್ಯಾಯ, ದೌರ್ಜ್ಯನ್ಯವನ್ನು ತಡೆಯಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

https://twitter.com/i/web/status/982240610475114498

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search