• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದ ಮೇಲೆ ಉಗ್ರರ ಕಣ್ಣು: ಎಚ್ಚರಿಕೆ ನೀಡಿದ ಗುಪ್ತಚರ ಇಲಾಖೆ

TNN Correspondent Posted On April 8, 2018


  • Share On Facebook
  • Tweet It

ದೆಹಲಿ: ಪಾಕಿಸ್ತಾನ ಮೂಲದ ಉಗ್ರರು ದೋಣಿಯಲ್ಲಿ ಸಮುದ್ರ ಮಾರ್ಗದಲ್ಲಿ ಬಂದು ಭಾರತದ ಪಶ್ಚಿಮ ಕರಾವಳಿಯಲ್ಲಿ ದಾಳಿ ನಡೆಸುವ ಸಾಧ್ಯತೆಗಳಿವೆ. ಆದ್ದರಿಂದ ಕಟ್ಟೆಚ್ಚರ ವಹಿಸಬೇಕು ಎಂದು ಗುಪ್ತಚರ ಇಲಾಖೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಗುಪ್ತಚರ ಇಲಾಖೆ ಸೂಚನೆ ಮೆರೆಗೆ ಗುಜರಾತ್‌, ಮಹಾರಾಷ್ಟ್ರ ಮತ್ತು ಗೋವಾಗಳಲ್ಲಿ ತೀವ್ರ ಮುಂಜಾಗೃತ ಕ್ರಮಗಳನ್ನು ಅಳವಡಿಸಲಾಗಿದೆ.

ಪಾಕಿಸ್ತಾನ ಕರಾಚಿ ಬಳಿ ಭಾರತದ ಹಡಗೊಂದನ್ನು ವಶಕ್ಕೆ ಪಡೆದಿದ್ದು, ಇತ್ತೀಚೆಗೆ ಅದನ್ನು ಬಿಡುಗಡೆ ಮಾಡಿದೆ. ಉಗ್ರರು ಅದೇ ಹಡಗನ್ನು ಬಳಸಿಕೊಂಡು ಭಾರತವನ್ನು ಪ್ರವೇಶಿಸಿ, ಮೀನುಗಾರರು, ಪ್ರವಾಸಿಗರ ವೇಷದಲ್ಲಿ ದಾಳಿ ನಡೆಸುವ ಅಪಾಯವಿದೆ ಎಂದು ಕರಾವಳಿ ರಕ್ಷಣಾ ಪಡೆಗೆ ಮತ್ತು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗುಪ್ತಚರ ಇಲಾಖೆ ತಿಳಿಸಿದೆ. ವಿಶೇಷವಾಗಿ ಗೋವಾ, ಮುಂಬೈ ಅಥವಾ ಗುಜರಾತ್ ಭಾರತವನ್ನು ಪ್ರವೇಶಿಸಬಹುದು ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ಗುಪ್ತರಚರ ಇಲಾಖೆ ಸೂಚನೆ ಮೆರೆಗೆ ದೇಶಾದ್ಯಂತ ಕಟ್ಟೆಚ್ಚರ ವಹಿಸಿದ್ದು ವಿಶೇಷವಾಗಿ ಕರಾವಳಿಯಲ್ಲಿ ತೀವ್ರ ತಪಾಸಣೆ ವಹಿಸಲಾಗಿದೆ. ಗೋವಾ, ಮಂಗಳೂರು, ಮುಂಬೈ ಸೇರಿ ನಾನಾ ಕಡೆ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗಿದೆ. ಅಲ್ಲದೇ ಗೋವಾದ ಸಮುದ್ರದ ತೀರದಲ್ಲಿರುವ ಕ್ಯಾಸಿನೋಗಳು ವಾಟರ್ ಸ್ಫೋರ್ಟ್ ಕೇಂದ್ರಗಳು ಹಾಗೂ ಬಾರ್ ಗಳಲ್ಲಿ ಸೂಕ್ತ ತಪಾಸಣೆ ವಹಿಸಿ, ಎಚ್ಚರಿಕೆಯಿಂದ ಇರಲು ಗೋವಾ ಸರ್ಕಾರ ಸೂಚಿಸಿದೆ.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search