• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮೇಲೆ ಉಗ್ರರ ಕಣ್ಣು: ಎಚ್ಚರಿಕೆ ನೀಡಿದ ಗುಪ್ತಚರ ಇಲಾಖೆ

TNN Correspondent Posted On April 8, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನ ಮೂಲದ ಉಗ್ರರು ದೋಣಿಯಲ್ಲಿ ಸಮುದ್ರ ಮಾರ್ಗದಲ್ಲಿ ಬಂದು ಭಾರತದ ಪಶ್ಚಿಮ ಕರಾವಳಿಯಲ್ಲಿ ದಾಳಿ ನಡೆಸುವ ಸಾಧ್ಯತೆಗಳಿವೆ. ಆದ್ದರಿಂದ ಕಟ್ಟೆಚ್ಚರ ವಹಿಸಬೇಕು ಎಂದು ಗುಪ್ತಚರ ಇಲಾಖೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಗುಪ್ತಚರ ಇಲಾಖೆ ಸೂಚನೆ ಮೆರೆಗೆ ಗುಜರಾತ್‌, ಮಹಾರಾಷ್ಟ್ರ ಮತ್ತು ಗೋವಾಗಳಲ್ಲಿ ತೀವ್ರ ಮುಂಜಾಗೃತ ಕ್ರಮಗಳನ್ನು ಅಳವಡಿಸಲಾಗಿದೆ.

ಪಾಕಿಸ್ತಾನ ಕರಾಚಿ ಬಳಿ ಭಾರತದ ಹಡಗೊಂದನ್ನು ವಶಕ್ಕೆ ಪಡೆದಿದ್ದು, ಇತ್ತೀಚೆಗೆ ಅದನ್ನು ಬಿಡುಗಡೆ ಮಾಡಿದೆ. ಉಗ್ರರು ಅದೇ ಹಡಗನ್ನು ಬಳಸಿಕೊಂಡು ಭಾರತವನ್ನು ಪ್ರವೇಶಿಸಿ, ಮೀನುಗಾರರು, ಪ್ರವಾಸಿಗರ ವೇಷದಲ್ಲಿ ದಾಳಿ ನಡೆಸುವ ಅಪಾಯವಿದೆ ಎಂದು ಕರಾವಳಿ ರಕ್ಷಣಾ ಪಡೆಗೆ ಮತ್ತು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗುಪ್ತಚರ ಇಲಾಖೆ ತಿಳಿಸಿದೆ. ವಿಶೇಷವಾಗಿ ಗೋವಾ, ಮುಂಬೈ ಅಥವಾ ಗುಜರಾತ್ ಭಾರತವನ್ನು ಪ್ರವೇಶಿಸಬಹುದು ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ಗುಪ್ತರಚರ ಇಲಾಖೆ ಸೂಚನೆ ಮೆರೆಗೆ ದೇಶಾದ್ಯಂತ ಕಟ್ಟೆಚ್ಚರ ವಹಿಸಿದ್ದು ವಿಶೇಷವಾಗಿ ಕರಾವಳಿಯಲ್ಲಿ ತೀವ್ರ ತಪಾಸಣೆ ವಹಿಸಲಾಗಿದೆ. ಗೋವಾ, ಮಂಗಳೂರು, ಮುಂಬೈ ಸೇರಿ ನಾನಾ ಕಡೆ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗಿದೆ. ಅಲ್ಲದೇ ಗೋವಾದ ಸಮುದ್ರದ ತೀರದಲ್ಲಿರುವ ಕ್ಯಾಸಿನೋಗಳು ವಾಟರ್ ಸ್ಫೋರ್ಟ್ ಕೇಂದ್ರಗಳು ಹಾಗೂ ಬಾರ್ ಗಳಲ್ಲಿ ಸೂಕ್ತ ತಪಾಸಣೆ ವಹಿಸಿ, ಎಚ್ಚರಿಕೆಯಿಂದ ಇರಲು ಗೋವಾ ಸರ್ಕಾರ ಸೂಚಿಸಿದೆ.

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search