• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಮನ್ ವೆಲ್ತ್  ಸೂಪರ್ ಸಂಡೆ, ಶೂಟಿಂಗ್ ನಲ್ಲಿ ಭಾರತಕ್ಕೆ 6 ನೇ ಚಿನ್ನದ ಪದಕ

TNN Correspondent Posted On April 8, 2018


  • Share On Facebook
  • Tweet It

ಗೋಲ್ಡ್‌ ಕೋಸ್ಟ್‌: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ತಮ್ಮ ಸಾಧನೆ ಮುಂದುವರಿಸಿದ್ದು, ಭಾನುವಾರದ ಆರಂಭದಲ್ಲೇ ಚಿನ್ನದ ಪದಕಗಳ ಸಂಖ್ಯೆಯನ್ನು ಆರಕ್ಕೇರಿಸಿದ್ದಾರೆ. ಭಾನುವಾರ ಶೂಟೀಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಮನು ಬಾಕೇರ್ ಚಿನ್ನದ ಪದಕ ವಿಜೇತರಾಗಿದ್ದಾರೆ. ಈ ಮೂಲಕ ಭಾರತದ ಚಿನ್ನದ ಪದಕಗಳ ಸಂಖ್ಯೆ ಆರಕ್ಕೇರಿದೆ.

ಶನಿವಾರ ಭರ್ಜರಿ ಪ್ರದರ್ಶನ ತೋರಿದ ಭಾರತೀಯ ಆಟಗಾರರು ಎರಡು ಚಿನ್ನವನ್ನು ಬಾಚಿಕೊಂಡಿದ್ದರು. ಇದೀಗ ಭಾನುವಾರವೂ ಪದಕ ಭೇಟೆ ಮುಂದುವರಿಸಿದ್ದು. ಶೂಟಿಂಗ್ ವಿಭಾಗದಲ್ಲಿ ಭಾರತ ಚಿನ್ನದ ಪದಕ ಗೆದ್ದಿದೆ. 16 ವರ್ಷದ ಭಾರತದ ಮನು ಬಾಕೇರ್‌ 10 ಮೀಟರ್‌ ಪಿಸ್ತೂಲು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕವನ್ನು ವಶಪಡಿಸಿಕೊಂಡರು. ಇನ್ನು ಇದೇ ವಿಭಾಗದಲ್ಲೇ ಹೀನಾ ಸಿಧು ಬೆಳ್ಳಿ ಪದಕ ಪಡೆಯುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search