• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಲ್ಲರ ಮುಂದೆ ರಾಷ್ಟ್ರಧ್ವಜ ಸುಟ್ಟ ದೇಶದ್ರೋಹಿ ಈಗ ಕಂಬಿಯ ಹಿಂದೆ!

TNN Correspondent Posted On April 8, 2018
0


0
Shares
  • Share On Facebook
  • Tweet It

ಚೆನ್ನೈ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ವಾಸ್ತವ ಹರಿದಾಡುತ್ತಿತ್ತು. ಇಸ್ರೇಲ್ ಸುತ್ತ ವೈರಿರಾಷ್ಟ್ರಗಳೇ ಇದ್ದರೂ, ಯಾರೂ ಅದರ ಕೂದಲು ಸೋಂಕಿಸಲು ಆಗಿಲ್ಲ. ಏಕೆಂದರೆ ಇಸ್ರೇಲಿನಲ್ಲಿರುವ 84 ಲಕ್ಷ ಜನರೂ ದೇಶ ಪ್ರೇಮಿಗಳೇ ಎಂಬುದು ಒಕ್ಕಣೆಯಾಗಿತ್ತು.

ಆದರೆ ಭಾರತದಲ್ಲಿ ಮಾತ್ರ ಹಾಗಲ್ಲ. ಜಮ್ಮು-ಕಾಶ್ಮೀರದಲ್ಲಿ ನಿಂತ ಯಾವನೋ ಪ್ರತ್ಯೇಕತವಾದಿ ಭಾರತದ ಅನ್ನವನ್ನೇ ತಿಂದು ಗೋ ಬ್ಯಾಕ್ ಇಂಡಿಯಾ ಎನ್ನುತ್ತಾನೆ. ಭಾರತ ಸರ್ಕಾರದ ಸ್ಕಾಲರ್ ಷಿಪ್ ಪಡೆಯುವ ವಿದ್ಯಾರ್ಥಿಗಳು ಭಾರತ್ ತೇರೆ ತುಕಡೆ ಹೋಂಗೆ ಎಂದು ಬಾಯಿಬಡಿದುಕೊಳ್ಳುತ್ತಾರೆ. ಅಂತಹ ದೇಶದ್ರೋಹಿಗಳೇ ನಮ್ಮಲ್ಲಿ ತುಂಬಿದ್ದಾರೆ.

ಇಂತಹ ದೇಶದ್ರೋಹದ ಪ್ರಕರಣ ಈಗ ತಮಿಳುನಾಡಿನಲ್ಲಿ ಸುದ್ದಿಯಾಗಿದ್ದು, ಭಾರತದ ಧ್ವಜವನ್ನು ಸುಟ್ಟುಹಾಕಿದ ದೇಶದ್ರೋಹಿ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

ತಮಿಳುನಾಡಿನ ಕುಂಭಕೋಣಂ ತಾಲೂಕು ಪತೀಶ್ವರಂ ಶಾಲೆಯಲ್ಲಿ ಶಿಕ್ಷಕನಾಗಿರುವ ಪ್ರಭು ಎಂಬಾತನನ್ನು ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಹಿನ್ನೆಲೆಯಲ್ಲಿ ಈತ ಫೇಸ್ ಬುಕ್ ನಲ್ಲಿ ಭಾರತದ ಧ್ವಜ ಸುಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದ.

ರಾಷ್ಟ್ರಧ್ವಜ ಸುಟ್ಟ ಹಿನ್ನೆಲೆಯಲ್ಲಿ ಅಸಾಂವಿಧಾನಿಕ ಕಾಯ್ದೆ ಅನ್ವಯ ಈತನನ್ನು ಬಂಧಿಸಲಾಗಿದೆ. ಇದೇ ಕಾವೇರಿ ನಿರ್ವಹಣೆ ಮಂಡಳಿ ರಚಿಸದ ನೆಪವೊಡ್ಡಿ ಸಂಸತ್ ಕಲಾಪವನ್ನು ಸಹ ನಡೆಸಲು ತಮಿಳು ನಾಡು ಸಂಸದರು ಬಿಟ್ಟಿರಲಿಲ್ಲ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search