• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಲ್ಲರ ಮುಂದೆ ರಾಷ್ಟ್ರಧ್ವಜ ಸುಟ್ಟ ದೇಶದ್ರೋಹಿ ಈಗ ಕಂಬಿಯ ಹಿಂದೆ!

TNN Correspondent Posted On April 8, 2018
0


0
Shares
  • Share On Facebook
  • Tweet It

ಚೆನ್ನೈ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ವಾಸ್ತವ ಹರಿದಾಡುತ್ತಿತ್ತು. ಇಸ್ರೇಲ್ ಸುತ್ತ ವೈರಿರಾಷ್ಟ್ರಗಳೇ ಇದ್ದರೂ, ಯಾರೂ ಅದರ ಕೂದಲು ಸೋಂಕಿಸಲು ಆಗಿಲ್ಲ. ಏಕೆಂದರೆ ಇಸ್ರೇಲಿನಲ್ಲಿರುವ 84 ಲಕ್ಷ ಜನರೂ ದೇಶ ಪ್ರೇಮಿಗಳೇ ಎಂಬುದು ಒಕ್ಕಣೆಯಾಗಿತ್ತು.

ಆದರೆ ಭಾರತದಲ್ಲಿ ಮಾತ್ರ ಹಾಗಲ್ಲ. ಜಮ್ಮು-ಕಾಶ್ಮೀರದಲ್ಲಿ ನಿಂತ ಯಾವನೋ ಪ್ರತ್ಯೇಕತವಾದಿ ಭಾರತದ ಅನ್ನವನ್ನೇ ತಿಂದು ಗೋ ಬ್ಯಾಕ್ ಇಂಡಿಯಾ ಎನ್ನುತ್ತಾನೆ. ಭಾರತ ಸರ್ಕಾರದ ಸ್ಕಾಲರ್ ಷಿಪ್ ಪಡೆಯುವ ವಿದ್ಯಾರ್ಥಿಗಳು ಭಾರತ್ ತೇರೆ ತುಕಡೆ ಹೋಂಗೆ ಎಂದು ಬಾಯಿಬಡಿದುಕೊಳ್ಳುತ್ತಾರೆ. ಅಂತಹ ದೇಶದ್ರೋಹಿಗಳೇ ನಮ್ಮಲ್ಲಿ ತುಂಬಿದ್ದಾರೆ.

ಇಂತಹ ದೇಶದ್ರೋಹದ ಪ್ರಕರಣ ಈಗ ತಮಿಳುನಾಡಿನಲ್ಲಿ ಸುದ್ದಿಯಾಗಿದ್ದು, ಭಾರತದ ಧ್ವಜವನ್ನು ಸುಟ್ಟುಹಾಕಿದ ದೇಶದ್ರೋಹಿ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

ತಮಿಳುನಾಡಿನ ಕುಂಭಕೋಣಂ ತಾಲೂಕು ಪತೀಶ್ವರಂ ಶಾಲೆಯಲ್ಲಿ ಶಿಕ್ಷಕನಾಗಿರುವ ಪ್ರಭು ಎಂಬಾತನನ್ನು ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಹಿನ್ನೆಲೆಯಲ್ಲಿ ಈತ ಫೇಸ್ ಬುಕ್ ನಲ್ಲಿ ಭಾರತದ ಧ್ವಜ ಸುಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದ.

ರಾಷ್ಟ್ರಧ್ವಜ ಸುಟ್ಟ ಹಿನ್ನೆಲೆಯಲ್ಲಿ ಅಸಾಂವಿಧಾನಿಕ ಕಾಯ್ದೆ ಅನ್ವಯ ಈತನನ್ನು ಬಂಧಿಸಲಾಗಿದೆ. ಇದೇ ಕಾವೇರಿ ನಿರ್ವಹಣೆ ಮಂಡಳಿ ರಚಿಸದ ನೆಪವೊಡ್ಡಿ ಸಂಸತ್ ಕಲಾಪವನ್ನು ಸಹ ನಡೆಸಲು ತಮಿಳು ನಾಡು ಸಂಸದರು ಬಿಟ್ಟಿರಲಿಲ್ಲ.

0
Shares
  • Share On Facebook
  • Tweet It




Trending Now
ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
Tulunadu News July 14, 2025
ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
Tulunadu News July 14, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
  • Popular Posts

    • 1
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 2
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 3
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • 4
      ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • 5
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!

  • Privacy Policy
  • Contact
© Tulunadu Infomedia.

Press enter/return to begin your search