• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಲ್ಲರ ಮುಂದೆ ರಾಷ್ಟ್ರಧ್ವಜ ಸುಟ್ಟ ದೇಶದ್ರೋಹಿ ಈಗ ಕಂಬಿಯ ಹಿಂದೆ!

TNN Correspondent Posted On April 8, 2018
0


0
Shares
  • Share On Facebook
  • Tweet It

ಚೆನ್ನೈ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ವಾಸ್ತವ ಹರಿದಾಡುತ್ತಿತ್ತು. ಇಸ್ರೇಲ್ ಸುತ್ತ ವೈರಿರಾಷ್ಟ್ರಗಳೇ ಇದ್ದರೂ, ಯಾರೂ ಅದರ ಕೂದಲು ಸೋಂಕಿಸಲು ಆಗಿಲ್ಲ. ಏಕೆಂದರೆ ಇಸ್ರೇಲಿನಲ್ಲಿರುವ 84 ಲಕ್ಷ ಜನರೂ ದೇಶ ಪ್ರೇಮಿಗಳೇ ಎಂಬುದು ಒಕ್ಕಣೆಯಾಗಿತ್ತು.

ಆದರೆ ಭಾರತದಲ್ಲಿ ಮಾತ್ರ ಹಾಗಲ್ಲ. ಜಮ್ಮು-ಕಾಶ್ಮೀರದಲ್ಲಿ ನಿಂತ ಯಾವನೋ ಪ್ರತ್ಯೇಕತವಾದಿ ಭಾರತದ ಅನ್ನವನ್ನೇ ತಿಂದು ಗೋ ಬ್ಯಾಕ್ ಇಂಡಿಯಾ ಎನ್ನುತ್ತಾನೆ. ಭಾರತ ಸರ್ಕಾರದ ಸ್ಕಾಲರ್ ಷಿಪ್ ಪಡೆಯುವ ವಿದ್ಯಾರ್ಥಿಗಳು ಭಾರತ್ ತೇರೆ ತುಕಡೆ ಹೋಂಗೆ ಎಂದು ಬಾಯಿಬಡಿದುಕೊಳ್ಳುತ್ತಾರೆ. ಅಂತಹ ದೇಶದ್ರೋಹಿಗಳೇ ನಮ್ಮಲ್ಲಿ ತುಂಬಿದ್ದಾರೆ.

ಇಂತಹ ದೇಶದ್ರೋಹದ ಪ್ರಕರಣ ಈಗ ತಮಿಳುನಾಡಿನಲ್ಲಿ ಸುದ್ದಿಯಾಗಿದ್ದು, ಭಾರತದ ಧ್ವಜವನ್ನು ಸುಟ್ಟುಹಾಕಿದ ದೇಶದ್ರೋಹಿ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

ತಮಿಳುನಾಡಿನ ಕುಂಭಕೋಣಂ ತಾಲೂಕು ಪತೀಶ್ವರಂ ಶಾಲೆಯಲ್ಲಿ ಶಿಕ್ಷಕನಾಗಿರುವ ಪ್ರಭು ಎಂಬಾತನನ್ನು ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಹಿನ್ನೆಲೆಯಲ್ಲಿ ಈತ ಫೇಸ್ ಬುಕ್ ನಲ್ಲಿ ಭಾರತದ ಧ್ವಜ ಸುಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದ.

ರಾಷ್ಟ್ರಧ್ವಜ ಸುಟ್ಟ ಹಿನ್ನೆಲೆಯಲ್ಲಿ ಅಸಾಂವಿಧಾನಿಕ ಕಾಯ್ದೆ ಅನ್ವಯ ಈತನನ್ನು ಬಂಧಿಸಲಾಗಿದೆ. ಇದೇ ಕಾವೇರಿ ನಿರ್ವಹಣೆ ಮಂಡಳಿ ರಚಿಸದ ನೆಪವೊಡ್ಡಿ ಸಂಸತ್ ಕಲಾಪವನ್ನು ಸಹ ನಡೆಸಲು ತಮಿಳು ನಾಡು ಸಂಸದರು ಬಿಟ್ಟಿರಲಿಲ್ಲ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search