• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರ ಕುಟುಂಬಕ್ಕೆ ಶುಭ ಸುದ್ಧಿ, ಗಡಿಕಾಯುವ ನವವಿವಾಹಿತ ಯೋಧರಿಗೆ ಅತಿಥಿ ಗೃಹ ನಿರ್ಮಾಣ

TNN Correspondent Posted On April 9, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತೀಯ ಸೇನೆಗೆ ಹೊಸ ಬಲ ತುಂಬುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಸೇನೆಗೆ ಸ್ವಾತಂತ್ರ್ಯ ನೀಡುವುದು, ವೇತನ, ಯುದ್ಧಾಸ್ತ್ರಗಳ ವಿತರಣೆ ಸೇರಿ ನಾನಾ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ನೀಡುತ್ತಿದ್ದಾರೆ. ಈ ಮೂಲಕ ಸೈನಿಕರಿಗೆ ನೈತಿಕ ಬಲ ತುಂಬುವ ಕಾರ್ಯವನ್ನು ನರೇಂದ್ರ ಮೋದಿ ಅವರ ಸರ್ಕಾರ ಮಾಡುತ್ತಿದೆ. ಆದರೆ ಇದೀಗ ಕುಟುಂಬದಿಂದ ದೂರವಿರುವ, ವಿಶೇಷವಾಗಿ ನವವಿವಾಹಿತ ಯೋಧರಿಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆಯನ್ನು ನೀಡುವ ಮೂಲಕ ಗಮನ ಸೆಳೆದಿದೆ.

ನವವಿವಾಹಿತ ಮತ್ತು ಇತರ ಯೋಧರು ತಮ್ಮ ಕುಟುಂಬದವರೊಂದಿಗೆ ನೆಮ್ಮದಿಯಿಂದ ಜೀವನ ಸಾಗಿಸಲು, ಸಮಯ ಕಳೆಯಲು ಅನುಕೂಲವಾಗುವ ನಿಟ್ಟಿನಲ್ಲಿ ದೇಶಾಧ್ಯಂತ 190 ಅತಿಥಿ ಗೃಹಗಳನ್ನು ನಿರ್ಮಿಸಲು ಗಡಿ ಭದ್ರತಾ ಪಡೆ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಎಂಟು ಗಡಿ ಪ್ರದೇಶದಲ್ಲಿ 2,800 ಕೋಣೆಗಳನ್ನು ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಯೋಧರಿಗೆ ತಮ್ಮ ಕುಟುಂಬದವರೊಂದಿಗೆ ನೆಮ್ಮದಿಯ ಜೀವನ ನಡೆಸಲು ಅನುಕೂಲ ಕಲ್ಪಿಸಲಾಗಿದೆ.

ಜವಾನ್ ಗೆಸ್ಟ್ ಹೌಸ್ ಹೆಸರಲ್ಲಿ ನಿರ್ಮಿಸಲಾಗುವ ಈ ಗೃಹಗಳಲ್ಲಿ ಯೋಧರು ತಮ್ಮ ಕುಟುಂಬಸ್ಥರೊಂದಿಗೆ ಕಾಲ ಕಳೆಯಬಹುದು. ಯೋಧರು 30 ವರ್ಷದ ಸೈನಿಕ ಸೇವೆಯಲ್ಲಿ  ನಿರತರಾಗಿದ್ದರೇ, ಕೇವಲ ಐದು ವರ್ಷ ಮಾತ್ರ ಕುಟುಂಬದೊಂದಿಗೆ ಜೀವನ ಕಳೆಯುತ್ತಾರೆ. ಆದ್ದರಿಂದ ಹೆಚ್ಚಿನ ಸಮಯವನ್ನು ಕುಟುಂಬದೊಂದಿಗೆ ಕಳೆಯಬೇಕು, ವಿಶೇಷವಾಗಿ ನವವಿವಾಹಿತ ಯೋಧರು ಕುಟುಂಬದೊಂದಿಗೆ ಜೀವನ ಸಾಗಿಸುವ ದೃಷ್ಟಿಯಿಂದ ಈ ಅತಿಥಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search