• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರ ಕುಟುಂಬಕ್ಕೆ ಶುಭ ಸುದ್ಧಿ, ಗಡಿಕಾಯುವ ನವವಿವಾಹಿತ ಯೋಧರಿಗೆ ಅತಿಥಿ ಗೃಹ ನಿರ್ಮಾಣ

TNN Correspondent Posted On April 9, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತೀಯ ಸೇನೆಗೆ ಹೊಸ ಬಲ ತುಂಬುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಸೇನೆಗೆ ಸ್ವಾತಂತ್ರ್ಯ ನೀಡುವುದು, ವೇತನ, ಯುದ್ಧಾಸ್ತ್ರಗಳ ವಿತರಣೆ ಸೇರಿ ನಾನಾ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ನೀಡುತ್ತಿದ್ದಾರೆ. ಈ ಮೂಲಕ ಸೈನಿಕರಿಗೆ ನೈತಿಕ ಬಲ ತುಂಬುವ ಕಾರ್ಯವನ್ನು ನರೇಂದ್ರ ಮೋದಿ ಅವರ ಸರ್ಕಾರ ಮಾಡುತ್ತಿದೆ. ಆದರೆ ಇದೀಗ ಕುಟುಂಬದಿಂದ ದೂರವಿರುವ, ವಿಶೇಷವಾಗಿ ನವವಿವಾಹಿತ ಯೋಧರಿಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆಯನ್ನು ನೀಡುವ ಮೂಲಕ ಗಮನ ಸೆಳೆದಿದೆ.

ನವವಿವಾಹಿತ ಮತ್ತು ಇತರ ಯೋಧರು ತಮ್ಮ ಕುಟುಂಬದವರೊಂದಿಗೆ ನೆಮ್ಮದಿಯಿಂದ ಜೀವನ ಸಾಗಿಸಲು, ಸಮಯ ಕಳೆಯಲು ಅನುಕೂಲವಾಗುವ ನಿಟ್ಟಿನಲ್ಲಿ ದೇಶಾಧ್ಯಂತ 190 ಅತಿಥಿ ಗೃಹಗಳನ್ನು ನಿರ್ಮಿಸಲು ಗಡಿ ಭದ್ರತಾ ಪಡೆ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಎಂಟು ಗಡಿ ಪ್ರದೇಶದಲ್ಲಿ 2,800 ಕೋಣೆಗಳನ್ನು ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಯೋಧರಿಗೆ ತಮ್ಮ ಕುಟುಂಬದವರೊಂದಿಗೆ ನೆಮ್ಮದಿಯ ಜೀವನ ನಡೆಸಲು ಅನುಕೂಲ ಕಲ್ಪಿಸಲಾಗಿದೆ.

ಜವಾನ್ ಗೆಸ್ಟ್ ಹೌಸ್ ಹೆಸರಲ್ಲಿ ನಿರ್ಮಿಸಲಾಗುವ ಈ ಗೃಹಗಳಲ್ಲಿ ಯೋಧರು ತಮ್ಮ ಕುಟುಂಬಸ್ಥರೊಂದಿಗೆ ಕಾಲ ಕಳೆಯಬಹುದು. ಯೋಧರು 30 ವರ್ಷದ ಸೈನಿಕ ಸೇವೆಯಲ್ಲಿ  ನಿರತರಾಗಿದ್ದರೇ, ಕೇವಲ ಐದು ವರ್ಷ ಮಾತ್ರ ಕುಟುಂಬದೊಂದಿಗೆ ಜೀವನ ಕಳೆಯುತ್ತಾರೆ. ಆದ್ದರಿಂದ ಹೆಚ್ಚಿನ ಸಮಯವನ್ನು ಕುಟುಂಬದೊಂದಿಗೆ ಕಳೆಯಬೇಕು, ವಿಶೇಷವಾಗಿ ನವವಿವಾಹಿತ ಯೋಧರು ಕುಟುಂಬದೊಂದಿಗೆ ಜೀವನ ಸಾಗಿಸುವ ದೃಷ್ಟಿಯಿಂದ ಈ ಅತಿಥಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...

  • Privacy Policy
  • Contact
© Tulunadu Infomedia.

Press enter/return to begin your search