• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೈನಿಕರ ಬಹುದಿನದ ಆಸೆ ಈಡೇರಿಸಿದ ಕೇಂದ್ರ ಸರ್ಕಾರ, ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಒಪ್ಪಿಗೆ

TNN Correspondent Posted On April 9, 2018


  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ 110 ಯುದ್ಧ ವಿಮಾನ ಖರೀದಿಗೆ ಅಂಗೀಕಾರ ನೀಡುವ ಮೂಲಕ ಸೇನೆ ಬಲಪಡಿಸಲು ಮುಂದಾಗುವ ಜತೆಗೆ, ಅದರಲ್ಲಿ ಶೇ.85ರಷ್ಟು ವಿಮಾನಗಳನ್ನು ಮೇಕ್ ಇನ್ ಇಂಡಿಯಾ ಯೋಜನೆ ಮೂಲಕವೇ ತಯಾರಿಸಲು ಅನುಮತಿ ನೀಡಿ ಸ್ವದೇಶಿ ಉತ್ಪಾದನೆಗೆ ಅನುಕೂಲ ಮಾಡಿತು.

ಈಗ ಸೈನಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಅನುಮತಿ ನೀಡಿದ್ದು, ಆ ಮೂಲಕ ಕಳೆದ ಒಂಬತ್ತು ವರ್ಷದ ಹಿಂದೆ ಕೇಂದ್ರ ಸರ್ಕಾರಕ್ಕೆ ಬುಲೆಟ್ ಪ್ರೂಫ್ ಜಾಕೆಟ್ ನೀಡಬೇಕು ಎಂದು ಮನವಿ ಸಲ್ಲಿಸಿ ಕಾಯುತ್ತಿದ್ದ ಸೈನಿಕರ ಆಸೆ ತಣಿಸಿದೆ.

ಈಗ ಮೇಕ್ ಇನ್ ಇಂಡಿಯಾ ಮೂಲಕವೇ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲಿದ್ದು, ದೆಹಲಿ ಮೂಲದ ಎಸ್ಎಂಪಿಪಿ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 639 ಕೋಟಿ ರೂ. ವೆಚ್ಚದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಸೂಚಿಸಿದೆ.

ಮೂರು ವರ್ಷಗಳಲ್ಲಿ ಸೇನೆಗೆ ಬುಲೆಟ್ ಪ್ರೂಫ್ ಜಾಕೆಟ್ ವಿತರಿಸಲಾಗುವುದು ಎಂದು ಕಂಪನಿ ತಿಳಿಸಿದ್ದು, ಈ ಜಾಕೆಟ್ ಗಳು ಬೊರೊನ್ ಕಾರ್ಬೈಡ್ ಸೆರಾಮಿಕ್ ಎಂಬ ಅಂಶವನ್ನು ಹೊಂದಿದ್ದು, ಕಡಿಮೆ ಭಾರದ್ದಾಗಿರುತ್ತವೆ ಎಂದು ಕಂಪನಿ ಮಾಹಿತಿ ನೀಡಿದೆ. ಆದಾಗ್ಯೂ ಸೇನೆಗೆ 3.5 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್ ಅವಶ್ಯವಿದೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search