• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೈನಿಕರ ಬಹುದಿನದ ಆಸೆ ಈಡೇರಿಸಿದ ಕೇಂದ್ರ ಸರ್ಕಾರ, ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಒಪ್ಪಿಗೆ

TNN Correspondent Posted On April 9, 2018


  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ 110 ಯುದ್ಧ ವಿಮಾನ ಖರೀದಿಗೆ ಅಂಗೀಕಾರ ನೀಡುವ ಮೂಲಕ ಸೇನೆ ಬಲಪಡಿಸಲು ಮುಂದಾಗುವ ಜತೆಗೆ, ಅದರಲ್ಲಿ ಶೇ.85ರಷ್ಟು ವಿಮಾನಗಳನ್ನು ಮೇಕ್ ಇನ್ ಇಂಡಿಯಾ ಯೋಜನೆ ಮೂಲಕವೇ ತಯಾರಿಸಲು ಅನುಮತಿ ನೀಡಿ ಸ್ವದೇಶಿ ಉತ್ಪಾದನೆಗೆ ಅನುಕೂಲ ಮಾಡಿತು.

ಈಗ ಸೈನಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಅನುಮತಿ ನೀಡಿದ್ದು, ಆ ಮೂಲಕ ಕಳೆದ ಒಂಬತ್ತು ವರ್ಷದ ಹಿಂದೆ ಕೇಂದ್ರ ಸರ್ಕಾರಕ್ಕೆ ಬುಲೆಟ್ ಪ್ರೂಫ್ ಜಾಕೆಟ್ ನೀಡಬೇಕು ಎಂದು ಮನವಿ ಸಲ್ಲಿಸಿ ಕಾಯುತ್ತಿದ್ದ ಸೈನಿಕರ ಆಸೆ ತಣಿಸಿದೆ.

ಈಗ ಮೇಕ್ ಇನ್ ಇಂಡಿಯಾ ಮೂಲಕವೇ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲಿದ್ದು, ದೆಹಲಿ ಮೂಲದ ಎಸ್ಎಂಪಿಪಿ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 639 ಕೋಟಿ ರೂ. ವೆಚ್ಚದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಸೂಚಿಸಿದೆ.

ಮೂರು ವರ್ಷಗಳಲ್ಲಿ ಸೇನೆಗೆ ಬುಲೆಟ್ ಪ್ರೂಫ್ ಜಾಕೆಟ್ ವಿತರಿಸಲಾಗುವುದು ಎಂದು ಕಂಪನಿ ತಿಳಿಸಿದ್ದು, ಈ ಜಾಕೆಟ್ ಗಳು ಬೊರೊನ್ ಕಾರ್ಬೈಡ್ ಸೆರಾಮಿಕ್ ಎಂಬ ಅಂಶವನ್ನು ಹೊಂದಿದ್ದು, ಕಡಿಮೆ ಭಾರದ್ದಾಗಿರುತ್ತವೆ ಎಂದು ಕಂಪನಿ ಮಾಹಿತಿ ನೀಡಿದೆ. ಆದಾಗ್ಯೂ ಸೇನೆಗೆ 3.5 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್ ಅವಶ್ಯವಿದೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search