• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಇಂದು ಚಾಲನೆ ನೀಡಲಿರುವ ರೈಲಿನಲ್ಲಿ ನಮ್ಮ ದೇಶದ ಆತ್ಮವಿಶ್ವಾಸವೂ ಓಡಲಿದೆ!

TNN Correspondent Posted On April 9, 2018
0


0
Shares
  • Share On Facebook
  • Tweet It

ಪಟನಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ರಚನೆಯಾದ ಬಳಿಕ ಭಾರತೀಯ ರೈಲುಗಳು, ನಿಲ್ದಾಣಗಳ ಅಭಿವೃದ್ಧಿಗೆ ಮುಂದಾಗಿದ್ದು, ಅದರ ಫಲವಾಗಿಯೇ ಇಂದು ದೇಶದ ವಿಮಾನ ನಿಲ್ದಾಣಗಳು ಆಧುನೀಕರಣಗೊಂಡಿದ್ದು ಪ್ರಯಾಣಿಕರಿಗೆ ಉತ್ಕೃಷ್ಟ ಸೌಲಭ್ಯ ಒದಗಿಸುತ್ತಿವೆ.

ಇದರ ಭಾಗವಾಗಿಯೇ ಮಾರ್ಚ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಅತೀ ವೇಗದ ವಿದ್ಯುತ್ ಎಂಜಿನ್ ಹೊಂದಿರುವ ರೈಲಿಗೆ ಚಾಲನೆ ನೀಡಲಿದ್ದಾರೆ.

ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ಈ ರೈಲು ಸಂಚಾರ ಹೊಸ ಮೈಲಿಗಲ್ಲು ಸ್ಥಾಪಿಸಲಾಗುತ್ತಿದೆ ಎಂದೇ ಹೇಳಲಾಗುತ್ತಿದ್ದು, ಇಷ್ಟು ಹಾರ್ಸ್ ಪವರ್ ಎಂಜಿನ್ ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಪಟ್ಟಿಗೆ ಭಾರತವೂ ಸೇರಲಿದೆ. ಆ ಮೂಲಕ ಈ ರೈಲಿನಲ್ಲಿ ನಮ್ಮ ಆತ್ಮವಿಶ್ವಾಸವೂ ಓಡಲಿದೆ.

ಈ ರೈಲು 12 ಸಾವಿರ ಹಾರ್ಸ್ ಪವರ್ (ಎಚ್ ಪಿ) ಇರುವ ಎಂಜಿನ್ ಹೊಂದಿದ್ದು, ಇಷ್ಟು ಹಾರ್ಸ್ ಪವರ್ ಇರುವ ರೈಲುಗಳನ್ನು ಹೊಂದಿರುವ ರಷ್ಯಾ, ಚೀನಾ ಹಾಗೂ ಸ್ವೀಡನ್ ರಾಷ್ಟ್ರಗಳ ನಂತರದ ಸ್ಥಾನವನ್ನು ಭಾರತವೇ ಹೊಂದಲಿದೆ. ಈ ರೈಲು ತಾಸಿಗೆ 110 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದ್ದು, ಇದುವರೆಗೂ ಭಾರತದಲ್ಲಿ 6 ಸಾವಿರ ಹಾರ್ಸ್ ಪವರ್ ಇರುವ ಎಂಜಿನ್ ಹೊಂದಿರುವ  ರೈಲುಗಳು ಮಾತ್ರ ಇದ್ದವು.

ಅಲ್ಲದೆ ಮಾಧೆಪುರದಲ್ಲಿ ಇಂತಹ ವಿದ್ಯುತ್ ಎಂಜಿನ್ ರೈಲುಗಳ ತಯಾರಿಕೆಗೆ ಸ್ಥಾಪಿಸುವ ಕಾರ್ಖಾನೆಗೂ ಮೋದಿ ಚಾಲನೆ ನೀಡಲಿದ್ದು, ಈ ಕಾರ್ಖಾನೆಯಲ್ಲಿ ಮುಂದಿನ 11 ವರ್ಷಗಳ ಅವಧಿಯಲ್ಲಿ 8 ಸಾವಿರ ಹಾರ್ಸ್ ಪವರ್ ಇರುವ ರೈಲುಗಳ ತಯಾರಿಸಲಾಗುತ್ತದೆ. 2021ರ ವೇಳೆಗೆ ಇಂತಹ 60 ರೈಲುಗಳು ದೇಶಾದ್ಯಂತ ಓಡಾಡಲಿವೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search