• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಇಂದು ಚಾಲನೆ ನೀಡಲಿರುವ ರೈಲಿನಲ್ಲಿ ನಮ್ಮ ದೇಶದ ಆತ್ಮವಿಶ್ವಾಸವೂ ಓಡಲಿದೆ!

TNN Correspondent Posted On April 9, 2018
0


0
Shares
  • Share On Facebook
  • Tweet It

ಪಟನಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ರಚನೆಯಾದ ಬಳಿಕ ಭಾರತೀಯ ರೈಲುಗಳು, ನಿಲ್ದಾಣಗಳ ಅಭಿವೃದ್ಧಿಗೆ ಮುಂದಾಗಿದ್ದು, ಅದರ ಫಲವಾಗಿಯೇ ಇಂದು ದೇಶದ ವಿಮಾನ ನಿಲ್ದಾಣಗಳು ಆಧುನೀಕರಣಗೊಂಡಿದ್ದು ಪ್ರಯಾಣಿಕರಿಗೆ ಉತ್ಕೃಷ್ಟ ಸೌಲಭ್ಯ ಒದಗಿಸುತ್ತಿವೆ.

ಇದರ ಭಾಗವಾಗಿಯೇ ಮಾರ್ಚ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಅತೀ ವೇಗದ ವಿದ್ಯುತ್ ಎಂಜಿನ್ ಹೊಂದಿರುವ ರೈಲಿಗೆ ಚಾಲನೆ ನೀಡಲಿದ್ದಾರೆ.

ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ಈ ರೈಲು ಸಂಚಾರ ಹೊಸ ಮೈಲಿಗಲ್ಲು ಸ್ಥಾಪಿಸಲಾಗುತ್ತಿದೆ ಎಂದೇ ಹೇಳಲಾಗುತ್ತಿದ್ದು, ಇಷ್ಟು ಹಾರ್ಸ್ ಪವರ್ ಎಂಜಿನ್ ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಪಟ್ಟಿಗೆ ಭಾರತವೂ ಸೇರಲಿದೆ. ಆ ಮೂಲಕ ಈ ರೈಲಿನಲ್ಲಿ ನಮ್ಮ ಆತ್ಮವಿಶ್ವಾಸವೂ ಓಡಲಿದೆ.

ಈ ರೈಲು 12 ಸಾವಿರ ಹಾರ್ಸ್ ಪವರ್ (ಎಚ್ ಪಿ) ಇರುವ ಎಂಜಿನ್ ಹೊಂದಿದ್ದು, ಇಷ್ಟು ಹಾರ್ಸ್ ಪವರ್ ಇರುವ ರೈಲುಗಳನ್ನು ಹೊಂದಿರುವ ರಷ್ಯಾ, ಚೀನಾ ಹಾಗೂ ಸ್ವೀಡನ್ ರಾಷ್ಟ್ರಗಳ ನಂತರದ ಸ್ಥಾನವನ್ನು ಭಾರತವೇ ಹೊಂದಲಿದೆ. ಈ ರೈಲು ತಾಸಿಗೆ 110 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದ್ದು, ಇದುವರೆಗೂ ಭಾರತದಲ್ಲಿ 6 ಸಾವಿರ ಹಾರ್ಸ್ ಪವರ್ ಇರುವ ಎಂಜಿನ್ ಹೊಂದಿರುವ  ರೈಲುಗಳು ಮಾತ್ರ ಇದ್ದವು.

ಅಲ್ಲದೆ ಮಾಧೆಪುರದಲ್ಲಿ ಇಂತಹ ವಿದ್ಯುತ್ ಎಂಜಿನ್ ರೈಲುಗಳ ತಯಾರಿಕೆಗೆ ಸ್ಥಾಪಿಸುವ ಕಾರ್ಖಾನೆಗೂ ಮೋದಿ ಚಾಲನೆ ನೀಡಲಿದ್ದು, ಈ ಕಾರ್ಖಾನೆಯಲ್ಲಿ ಮುಂದಿನ 11 ವರ್ಷಗಳ ಅವಧಿಯಲ್ಲಿ 8 ಸಾವಿರ ಹಾರ್ಸ್ ಪವರ್ ಇರುವ ರೈಲುಗಳ ತಯಾರಿಸಲಾಗುತ್ತದೆ. 2021ರ ವೇಳೆಗೆ ಇಂತಹ 60 ರೈಲುಗಳು ದೇಶಾದ್ಯಂತ ಓಡಾಡಲಿವೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search