• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಇಂದು ಚಾಲನೆ ನೀಡಲಿರುವ ರೈಲಿನಲ್ಲಿ ನಮ್ಮ ದೇಶದ ಆತ್ಮವಿಶ್ವಾಸವೂ ಓಡಲಿದೆ!

TNN Correspondent Posted On April 9, 2018
0


0
Shares
  • Share On Facebook
  • Tweet It

ಪಟನಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ರಚನೆಯಾದ ಬಳಿಕ ಭಾರತೀಯ ರೈಲುಗಳು, ನಿಲ್ದಾಣಗಳ ಅಭಿವೃದ್ಧಿಗೆ ಮುಂದಾಗಿದ್ದು, ಅದರ ಫಲವಾಗಿಯೇ ಇಂದು ದೇಶದ ವಿಮಾನ ನಿಲ್ದಾಣಗಳು ಆಧುನೀಕರಣಗೊಂಡಿದ್ದು ಪ್ರಯಾಣಿಕರಿಗೆ ಉತ್ಕೃಷ್ಟ ಸೌಲಭ್ಯ ಒದಗಿಸುತ್ತಿವೆ.

ಇದರ ಭಾಗವಾಗಿಯೇ ಮಾರ್ಚ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಅತೀ ವೇಗದ ವಿದ್ಯುತ್ ಎಂಜಿನ್ ಹೊಂದಿರುವ ರೈಲಿಗೆ ಚಾಲನೆ ನೀಡಲಿದ್ದಾರೆ.

ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ಈ ರೈಲು ಸಂಚಾರ ಹೊಸ ಮೈಲಿಗಲ್ಲು ಸ್ಥಾಪಿಸಲಾಗುತ್ತಿದೆ ಎಂದೇ ಹೇಳಲಾಗುತ್ತಿದ್ದು, ಇಷ್ಟು ಹಾರ್ಸ್ ಪವರ್ ಎಂಜಿನ್ ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಪಟ್ಟಿಗೆ ಭಾರತವೂ ಸೇರಲಿದೆ. ಆ ಮೂಲಕ ಈ ರೈಲಿನಲ್ಲಿ ನಮ್ಮ ಆತ್ಮವಿಶ್ವಾಸವೂ ಓಡಲಿದೆ.

ಈ ರೈಲು 12 ಸಾವಿರ ಹಾರ್ಸ್ ಪವರ್ (ಎಚ್ ಪಿ) ಇರುವ ಎಂಜಿನ್ ಹೊಂದಿದ್ದು, ಇಷ್ಟು ಹಾರ್ಸ್ ಪವರ್ ಇರುವ ರೈಲುಗಳನ್ನು ಹೊಂದಿರುವ ರಷ್ಯಾ, ಚೀನಾ ಹಾಗೂ ಸ್ವೀಡನ್ ರಾಷ್ಟ್ರಗಳ ನಂತರದ ಸ್ಥಾನವನ್ನು ಭಾರತವೇ ಹೊಂದಲಿದೆ. ಈ ರೈಲು ತಾಸಿಗೆ 110 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದ್ದು, ಇದುವರೆಗೂ ಭಾರತದಲ್ಲಿ 6 ಸಾವಿರ ಹಾರ್ಸ್ ಪವರ್ ಇರುವ ಎಂಜಿನ್ ಹೊಂದಿರುವ  ರೈಲುಗಳು ಮಾತ್ರ ಇದ್ದವು.

ಅಲ್ಲದೆ ಮಾಧೆಪುರದಲ್ಲಿ ಇಂತಹ ವಿದ್ಯುತ್ ಎಂಜಿನ್ ರೈಲುಗಳ ತಯಾರಿಕೆಗೆ ಸ್ಥಾಪಿಸುವ ಕಾರ್ಖಾನೆಗೂ ಮೋದಿ ಚಾಲನೆ ನೀಡಲಿದ್ದು, ಈ ಕಾರ್ಖಾನೆಯಲ್ಲಿ ಮುಂದಿನ 11 ವರ್ಷಗಳ ಅವಧಿಯಲ್ಲಿ 8 ಸಾವಿರ ಹಾರ್ಸ್ ಪವರ್ ಇರುವ ರೈಲುಗಳ ತಯಾರಿಸಲಾಗುತ್ತದೆ. 2021ರ ವೇಳೆಗೆ ಇಂತಹ 60 ರೈಲುಗಳು ದೇಶಾದ್ಯಂತ ಓಡಾಡಲಿವೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
  • Popular Posts

    • 1
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search