• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಬದಲಾವಣೆ: ಘೋರಖಪುರದ ಮದರಸಾದಲ್ಲಿ ಸಂಸ್ಕೃತ ಪಾಠ ಬೋಧನೆ

TNN Correspondent Posted On April 10, 2018
0


0
Shares
  • Share On Facebook
  • Tweet It

ಘೋರಖಪುರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾಗಿನಿಂದ ಹಲವು ಮಹತ್ತರ ಬದಲಾವಣೆಗಳಾಗುತ್ತಿವೆ. ಕೋಮುಗಲಭೆ, ಕೊಲೆ, ಸುಲಿಗೆಗಳಿಂದ ನಿತ್ಯ ಉತ್ತರ ಪ್ರದೇಶ ತತ್ತರಿಸಿ ಹೋಗಿತ್ತು. ಕೋಮು ಸೌಹಾರ್ದತೆಯಂತೂ ಹದಗಟ್ಟಿತ್ತು. ಆದರೆ ಇದೀಗ ಯೋಗಿ ಎಲ್ಲ ಸಮುದಾಯದವರಿಗೆ ನೀಡುತ್ತಿರುವ ಅಭಯದಿಂದ ಹೊಸ ಬದಲಾವಣೆಗಳಾಗುತ್ತಿದ್ದು, ಘೋರಖಪುರದಲ್ಲಿ ಮುಸ್ಲಿಂ ಮಕ್ಕಳಿಗೆ ಧಾರ್ಮಿಕ ಪಾಠ ಬೋಧಿಸುವ ಮದರಸಾದಲ್ಲಿ ಸಂಸ್ಕೃತವನ್ನು ಬೋಧಿಸಲು ಆರಂಭಿಸಲಾಗಿದೆ.

ಘೋರಖಪುರದ ಮದರಸಾವೊಂದರಲ್ಲಿ ಮಕ್ಕಳಿಗೆ ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯೊಂದಿಗೆ ಸಂಸ್ಕೃತಿವನ್ನು ಬೋಧಿಸಲಾಗುತ್ತಿದೆ. ಇಲ್ಲಿನ ದಾರುಲ್ ಉಲೂಮ್ ಹುಸೈನಿಯಾ ಮದರಸಾದಲ್ಲಿ ಈ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಹೊಸ ಕಲಿಕೆಯನ್ನು ಮಕ್ಕಳು ಖುಷಿಯಿಂದ ಆಹ್ವಾನಿಸಿದ್ದಾರೆ.

‘ಸಂಸ್ಕೃತ ಕಲಿಯುವುದು ನಮಗೆ ಬಹಳ ಸಂತಸ ಮೂಡಿಸಿದೆ. ನಾವು ಎಲ್ಲ ಭಾಷೆಗಳಂತೆಯೇ ಸಂಸ್ಕೃತವನ್ನೂ ಸಂಭ್ರಮದಿಂದ ಕಲಿಯುತ್ತೇವೆ’ ಎನ್ನುತ್ತಾರೆ ಇಲ್ಲಿನ ಮಕ್ಕಳು.

‘ಇಂಗ್ಲಿಷ್, ಹಿಂದಿ, ವಿಜ್ಞಾನ, ಗಣಿತ, ಉರ್ದು ಮತ್ತು ಅರಾಬಿಕ್ ನಂತೆಯೇ ಸಂಸ್ಕೃತವನ್ನೂ ಕಲಿಸಲಾಗುತ್ತಿದೆ. ಐದನೇ ತರಗತಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಂಸ್ಕೃತ ಕಲಿಸುತ್ತಿರುವ ಬಗ್ಗೆ ಈ ಮಕ್ಕಳ ಪಾಲಕರಿಗೂ ಬಹಳ ಹೆಮ್ಮೆಯಿದೆ” ಎಂದು ಮದರಸಾದ ಪ್ರಿನ್ಸಿಪಲ್ ಹಫಿಜ್ ನಜಾರ್ ಅಲಂ ತಿಳಿಸಿದ್ದಾರೆ.

ಸಂಸ್ಕೃತಿ ಬೋಧನೆಯಿಂದ ಕೋಮುಭಾವನೆ ತೊಡೆದು ಹಾಕಿ, ಸೌಹಾರ್ದದ ವಾತಾವರಣ ನಿರ್ಮಿಸಬಹುದು ಎಂಬುದು ಮದರಸಾದ ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search