• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇದಲ್ಲವೇ ಬದಲಾವಣೆ: ಘೋರಖಪುರದ ಮದರಸಾದಲ್ಲಿ ಸಂಸ್ಕೃತ ಪಾಠ ಬೋಧನೆ

TNN Correspondent Posted On April 10, 2018


  • Share On Facebook
  • Tweet It

ಘೋರಖಪುರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾಗಿನಿಂದ ಹಲವು ಮಹತ್ತರ ಬದಲಾವಣೆಗಳಾಗುತ್ತಿವೆ. ಕೋಮುಗಲಭೆ, ಕೊಲೆ, ಸುಲಿಗೆಗಳಿಂದ ನಿತ್ಯ ಉತ್ತರ ಪ್ರದೇಶ ತತ್ತರಿಸಿ ಹೋಗಿತ್ತು. ಕೋಮು ಸೌಹಾರ್ದತೆಯಂತೂ ಹದಗಟ್ಟಿತ್ತು. ಆದರೆ ಇದೀಗ ಯೋಗಿ ಎಲ್ಲ ಸಮುದಾಯದವರಿಗೆ ನೀಡುತ್ತಿರುವ ಅಭಯದಿಂದ ಹೊಸ ಬದಲಾವಣೆಗಳಾಗುತ್ತಿದ್ದು, ಘೋರಖಪುರದಲ್ಲಿ ಮುಸ್ಲಿಂ ಮಕ್ಕಳಿಗೆ ಧಾರ್ಮಿಕ ಪಾಠ ಬೋಧಿಸುವ ಮದರಸಾದಲ್ಲಿ ಸಂಸ್ಕೃತವನ್ನು ಬೋಧಿಸಲು ಆರಂಭಿಸಲಾಗಿದೆ.

ಘೋರಖಪುರದ ಮದರಸಾವೊಂದರಲ್ಲಿ ಮಕ್ಕಳಿಗೆ ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯೊಂದಿಗೆ ಸಂಸ್ಕೃತಿವನ್ನು ಬೋಧಿಸಲಾಗುತ್ತಿದೆ. ಇಲ್ಲಿನ ದಾರುಲ್ ಉಲೂಮ್ ಹುಸೈನಿಯಾ ಮದರಸಾದಲ್ಲಿ ಈ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಹೊಸ ಕಲಿಕೆಯನ್ನು ಮಕ್ಕಳು ಖುಷಿಯಿಂದ ಆಹ್ವಾನಿಸಿದ್ದಾರೆ.

‘ಸಂಸ್ಕೃತ ಕಲಿಯುವುದು ನಮಗೆ ಬಹಳ ಸಂತಸ ಮೂಡಿಸಿದೆ. ನಾವು ಎಲ್ಲ ಭಾಷೆಗಳಂತೆಯೇ ಸಂಸ್ಕೃತವನ್ನೂ ಸಂಭ್ರಮದಿಂದ ಕಲಿಯುತ್ತೇವೆ’ ಎನ್ನುತ್ತಾರೆ ಇಲ್ಲಿನ ಮಕ್ಕಳು.

‘ಇಂಗ್ಲಿಷ್, ಹಿಂದಿ, ವಿಜ್ಞಾನ, ಗಣಿತ, ಉರ್ದು ಮತ್ತು ಅರಾಬಿಕ್ ನಂತೆಯೇ ಸಂಸ್ಕೃತವನ್ನೂ ಕಲಿಸಲಾಗುತ್ತಿದೆ. ಐದನೇ ತರಗತಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಂಸ್ಕೃತ ಕಲಿಸುತ್ತಿರುವ ಬಗ್ಗೆ ಈ ಮಕ್ಕಳ ಪಾಲಕರಿಗೂ ಬಹಳ ಹೆಮ್ಮೆಯಿದೆ” ಎಂದು ಮದರಸಾದ ಪ್ರಿನ್ಸಿಪಲ್ ಹಫಿಜ್ ನಜಾರ್ ಅಲಂ ತಿಳಿಸಿದ್ದಾರೆ.

ಸಂಸ್ಕೃತಿ ಬೋಧನೆಯಿಂದ ಕೋಮುಭಾವನೆ ತೊಡೆದು ಹಾಕಿ, ಸೌಹಾರ್ದದ ವಾತಾವರಣ ನಿರ್ಮಿಸಬಹುದು ಎಂಬುದು ಮದರಸಾದ ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search