• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಬದಲಾವಣೆ: ಘೋರಖಪುರದ ಮದರಸಾದಲ್ಲಿ ಸಂಸ್ಕೃತ ಪಾಠ ಬೋಧನೆ

TNN Correspondent Posted On April 10, 2018
0


0
Shares
  • Share On Facebook
  • Tweet It

ಘೋರಖಪುರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾಗಿನಿಂದ ಹಲವು ಮಹತ್ತರ ಬದಲಾವಣೆಗಳಾಗುತ್ತಿವೆ. ಕೋಮುಗಲಭೆ, ಕೊಲೆ, ಸುಲಿಗೆಗಳಿಂದ ನಿತ್ಯ ಉತ್ತರ ಪ್ರದೇಶ ತತ್ತರಿಸಿ ಹೋಗಿತ್ತು. ಕೋಮು ಸೌಹಾರ್ದತೆಯಂತೂ ಹದಗಟ್ಟಿತ್ತು. ಆದರೆ ಇದೀಗ ಯೋಗಿ ಎಲ್ಲ ಸಮುದಾಯದವರಿಗೆ ನೀಡುತ್ತಿರುವ ಅಭಯದಿಂದ ಹೊಸ ಬದಲಾವಣೆಗಳಾಗುತ್ತಿದ್ದು, ಘೋರಖಪುರದಲ್ಲಿ ಮುಸ್ಲಿಂ ಮಕ್ಕಳಿಗೆ ಧಾರ್ಮಿಕ ಪಾಠ ಬೋಧಿಸುವ ಮದರಸಾದಲ್ಲಿ ಸಂಸ್ಕೃತವನ್ನು ಬೋಧಿಸಲು ಆರಂಭಿಸಲಾಗಿದೆ.

ಘೋರಖಪುರದ ಮದರಸಾವೊಂದರಲ್ಲಿ ಮಕ್ಕಳಿಗೆ ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯೊಂದಿಗೆ ಸಂಸ್ಕೃತಿವನ್ನು ಬೋಧಿಸಲಾಗುತ್ತಿದೆ. ಇಲ್ಲಿನ ದಾರುಲ್ ಉಲೂಮ್ ಹುಸೈನಿಯಾ ಮದರಸಾದಲ್ಲಿ ಈ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಹೊಸ ಕಲಿಕೆಯನ್ನು ಮಕ್ಕಳು ಖುಷಿಯಿಂದ ಆಹ್ವಾನಿಸಿದ್ದಾರೆ.

‘ಸಂಸ್ಕೃತ ಕಲಿಯುವುದು ನಮಗೆ ಬಹಳ ಸಂತಸ ಮೂಡಿಸಿದೆ. ನಾವು ಎಲ್ಲ ಭಾಷೆಗಳಂತೆಯೇ ಸಂಸ್ಕೃತವನ್ನೂ ಸಂಭ್ರಮದಿಂದ ಕಲಿಯುತ್ತೇವೆ’ ಎನ್ನುತ್ತಾರೆ ಇಲ್ಲಿನ ಮಕ್ಕಳು.

‘ಇಂಗ್ಲಿಷ್, ಹಿಂದಿ, ವಿಜ್ಞಾನ, ಗಣಿತ, ಉರ್ದು ಮತ್ತು ಅರಾಬಿಕ್ ನಂತೆಯೇ ಸಂಸ್ಕೃತವನ್ನೂ ಕಲಿಸಲಾಗುತ್ತಿದೆ. ಐದನೇ ತರಗತಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಂಸ್ಕೃತ ಕಲಿಸುತ್ತಿರುವ ಬಗ್ಗೆ ಈ ಮಕ್ಕಳ ಪಾಲಕರಿಗೂ ಬಹಳ ಹೆಮ್ಮೆಯಿದೆ” ಎಂದು ಮದರಸಾದ ಪ್ರಿನ್ಸಿಪಲ್ ಹಫಿಜ್ ನಜಾರ್ ಅಲಂ ತಿಳಿಸಿದ್ದಾರೆ.

ಸಂಸ್ಕೃತಿ ಬೋಧನೆಯಿಂದ ಕೋಮುಭಾವನೆ ತೊಡೆದು ಹಾಕಿ, ಸೌಹಾರ್ದದ ವಾತಾವರಣ ನಿರ್ಮಿಸಬಹುದು ಎಂಬುದು ಮದರಸಾದ ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search