• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಒಂದು ಲಕ್ಷ ಯುವಕರಿಗೆ ಉದ್ಯೋಗ ನೀಡಲು ಮುಂದಾದ ಆ ಬಿಜೆಪಿ ಸರ್ಕಾರ ಯಾವುದು ಗೊತ್ತೇ?

TNN Correspondent Posted On April 10, 2018


  • Share On Facebook
  • Tweet It

ರಾಂಚಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯುವಕರ ಕೌಶಲ ಅಭಿವೃದ್ಧಿಗೊಳಿಸಿ ಉದ್ಯೋಗ ನೀಡುತ್ತಿದ್ದರೂ, ಕೆಲವು ವಿರೋಧಿಗಳು ಮಾತ್ರ ಮೋದಿ ಅವಧಿಯಲ್ಲಿ ಉದ್ಯೋಗವೇ ಸೃಷ್ಟಿಯಾಗಿಲ್ಲ ಎಂದು ಬೊಬ್ಬೆ ಹೊಡೆಯುತ್ತಾರೆ. ಆದರೂ ಮೋದಿ ಅವರು ಇದಾವುದಕ್ಕೂ ಲೆಕ್ಕಿಸಿದೆ ದೇಶದ ಜನರಿಗೆ ಉದ್ಯೋಗ ಹಾಗೂ ಮೇಕ್ ಇನ್ ಇಂಡಿಯಾ ಯೋಜನೆ ಮೂಲಕ ನೂತನ ಉದ್ಯೋಗ ಸೃಷ್ಟಿಸುತ್ತಿದ್ದಾರೆ.

ಇದೇ ಮಾದರಿಯಲ್ಲಿ ಜಾರ್ಖಂಡ್ ಸರ್ಕಾರ ಯುವಕರಿಗೆ ಉದ್ಯೋಗ ನೀಡಲು ಮುಂದಾಗಿದ್ದು, ಬರೋಬ್ಬರಿ ಒಂದು ಲಕ್ಷ  ಯುವಕರಿಗೆ ಕೌಶಲ ತರಬೇತಿ ನೀಡುವ ಜತೆಗೆ ಉದ್ಯೋಗ ಸಹ ಒದಗಿಸುವ ಯೋಜನೆ ರೂಪಿಸಿದೆ.

ಈ ಕುರಿತು ಮುಖ್ಯಮಂತ್ರಿ ರಘುಬರ್ ದಾಸ್ ಮಾಹಿತಿ ನೀಡಿದ್ದು, ನಮಗೆ ಮಾನವ ಸಂಪನ್ಮೂಲವೇ ಬೃಹತ್ ಶಕ್ತಿಯಾಗಿದ್ದು, ಅವರಿಗೆ ಉದ್ಯೋಗ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಹಾಗಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಗೆ ಚಿಂತನೆ ನಡೆಸಿದ್ದು, ರಾಜ್ಯದ ಆರು ಅತೀ ಹಿಂದುಳಿದ ಜಿಲ್ಲೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೌಶಲಾಭಿವೃದ್ಧಿ ಕೇಂದ್ರ ತೆರೆದು ಯುವಕರಿಗೆ ತರಬೇತಿ ನೀಡುವಂತೆ ಈಗಾಗಲೇ ಜಾರ್ಖಂಡ್ ಕೌಶಲಾಭಿವೃದ್ಧಿ ಮಿಶನ್ ಸೊಸೈಟಿಗೆ ಸೂಚಿಸಲಾಗಿದ್ದು, ಶೀಘ್ರದಲ್ಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಲಿದ್ದಾರೆ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಆಡಳಿತದಲ್ಲಿ ಉದ್ಯೋಗವೇ ಸೃಷ್ಟಿಯಾಗುತ್ತಿಲ್ಲ ಎಂದು ಬೊಬ್ಬೆ ಹಾಕುವವರ ಬಾಯಿಯನ್ನು ಜಾರ್ಖಂಡ್ ಬಿಜೆಪಿ ಸರ್ಕಾರ ಮುಚ್ಚಿಸಿದ್ದು, ಒಂದು ಲಕ್ಷ ಜನರಿಗೆ ಉದ್ಯೋಗ ನೀಡುತ್ತಿರುವುದು ಸ್ವಾಗತಾರ್ಹವಾಗಿದೆ.

  • Share On Facebook
  • Tweet It


- Advertisement -


Trending Now
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
Leave A Reply

  • Recent Posts

    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
  • Popular Posts

    • 1
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 2
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 3
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 4
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 5
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search