• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗನ್, ದಂಡದಿಂದ ಬಿಜೆಪಿ ಓಡಿಸುತ್ತೇವೆ: ಕಾಂಗ್ರೆಸ್ ಶಾಸಕನ ದ್ವೇಷ ಭಾಷಣ

TNN Correspondent Posted On April 11, 2018
0


0
Shares
  • Share On Facebook
  • Tweet It

ಕೋರ್ಬಾ: ದೇಶಾದ್ಯಂತ ಬಿಜೆಪಿ ಅಲೆಯ ಪರಿಣಾಮದಿಂದ ಕಾಂಗ್ರೆಸ್ ನಾಮಾವಶೇಷವಾಗುತ್ತಿದೆ. ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಘೋಷಣೆಯೊಂದಿಗೆ ನಿರಂತರವಾಗಿ ಎಲ್ಲ ಚುನಾವಣೆಗಳಲ್ಲಿ ಭರ್ಜರಿ ವಿಜಯ ದುಂಧುಬಿ ಭಾರಿಸುತ್ತಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು, ಜನರ ಮಧ್ಯೆ ದ್ವೇಷ ಬಿತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲದೇ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಸಲು ಹರಸಾಹಸ ಪಡುತ್ತಿದ್ದಾರೆ. ಅಧಿಕಾರಕ್ಕಾಗಿ ಯಾವುದೇ ಹೀನ ಸ್ಥಾನಕ್ಕೆ ಇಳಿಯುತ್ತೇವೆ ಎಂಬುದನ್ನು ಸಾಬೀತು ಮಾಡುತ್ತಿದ್ದಾರೆ. ಅದಕ್ಕೆ ಛತ್ತೀಸಘಡ್ ಕಾಂಗ್ರೆಸ್ ಶಾಸಕರೊಬ್ಬರು ಹಿಂಸಾತ್ಮಕ, ಪ್ರಚೋಧಾತ್ಮಕ ಹೇಳಿಕೆ ನೀಡಿ, ಧ್ವೇಷ ಬಿತ್ತಿದ್ದಾರೆ.

ಬುಲೆಟ್ ಮತ್ತು ಕೋಲು ಬಳಸಿಯಾದರೂ ಬಿಜೆಪಿಯನ್ನು ಛತ್ತೀಸಘಡ್ ದ ಅಧಿಕಾರದಿಂದ ಕಿತ್ತೊಗೆಯಲಾಗುವುದು ಎಂಬ ಹೇಳಿಕ ಮೂಲಕ ಕಾಂಗ್ರೆಸ್ ಶಾಸಕ ರಾಮ್ದಾಯ್ ಉಕೆ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಛತ್ತೀಸಘಡ್ ದ ಕೋರ್ಬಾ ಜಿಲ್ಲೆಯ ಸೆಂಥಿಯಾ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ‘ಶತಾಯಗತಾಯ ಬಿಜೆಪಿಯನ್ನು ರಾಜ್ಯದಿಂದ ಹೊಡೆದೋಡಿಸಬೇಕಿದೆ. ಅದಕ್ಕೆ ಕಾರ್ಯಕರ್ತರು ಯಾವುದೇ ಮಾರ್ಗವಿಡಿದರೂ ಸರಿ ಎಂಬರ್ಥದಲ್ಲಿ ಭಾಷಣ ಬಿಗಿದಿದ್ದಾರೆ.

 ಅದೇ ಕಾರ್ಯಕ್ರಮದಲ್ಲಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಛತ್ತೀಸಘಡ್ ಉಸ್ತುವಾರಿ ಪಿಎಲ್ ಪುನಿಯಾ ಶಾಸಕರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ಕಾಂಗ್ರೆಸ್ ನ ಮುಖಂಡರ ಹಿಂಸಾಪ್ರಚೋಧಕ ಮನಸ್ಥಿತಿಯನ್ನು ಹೊರಹಾಕಿದ್ದಾರೆ. ಶೀಘ್ರದಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಾಗಲಿದ್ದು, 2013ರಲ್ಲಿ ಸೋತು ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಈ ರೀತಿ ಪ್ರಚೋಧನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಲೇವಡಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search