• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗನ್, ದಂಡದಿಂದ ಬಿಜೆಪಿ ಓಡಿಸುತ್ತೇವೆ: ಕಾಂಗ್ರೆಸ್ ಶಾಸಕನ ದ್ವೇಷ ಭಾಷಣ

TNN Correspondent Posted On April 11, 2018
0


0
Shares
  • Share On Facebook
  • Tweet It

ಕೋರ್ಬಾ: ದೇಶಾದ್ಯಂತ ಬಿಜೆಪಿ ಅಲೆಯ ಪರಿಣಾಮದಿಂದ ಕಾಂಗ್ರೆಸ್ ನಾಮಾವಶೇಷವಾಗುತ್ತಿದೆ. ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಘೋಷಣೆಯೊಂದಿಗೆ ನಿರಂತರವಾಗಿ ಎಲ್ಲ ಚುನಾವಣೆಗಳಲ್ಲಿ ಭರ್ಜರಿ ವಿಜಯ ದುಂಧುಬಿ ಭಾರಿಸುತ್ತಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು, ಜನರ ಮಧ್ಯೆ ದ್ವೇಷ ಬಿತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲದೇ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಸಲು ಹರಸಾಹಸ ಪಡುತ್ತಿದ್ದಾರೆ. ಅಧಿಕಾರಕ್ಕಾಗಿ ಯಾವುದೇ ಹೀನ ಸ್ಥಾನಕ್ಕೆ ಇಳಿಯುತ್ತೇವೆ ಎಂಬುದನ್ನು ಸಾಬೀತು ಮಾಡುತ್ತಿದ್ದಾರೆ. ಅದಕ್ಕೆ ಛತ್ತೀಸಘಡ್ ಕಾಂಗ್ರೆಸ್ ಶಾಸಕರೊಬ್ಬರು ಹಿಂಸಾತ್ಮಕ, ಪ್ರಚೋಧಾತ್ಮಕ ಹೇಳಿಕೆ ನೀಡಿ, ಧ್ವೇಷ ಬಿತ್ತಿದ್ದಾರೆ.

ಬುಲೆಟ್ ಮತ್ತು ಕೋಲು ಬಳಸಿಯಾದರೂ ಬಿಜೆಪಿಯನ್ನು ಛತ್ತೀಸಘಡ್ ದ ಅಧಿಕಾರದಿಂದ ಕಿತ್ತೊಗೆಯಲಾಗುವುದು ಎಂಬ ಹೇಳಿಕ ಮೂಲಕ ಕಾಂಗ್ರೆಸ್ ಶಾಸಕ ರಾಮ್ದಾಯ್ ಉಕೆ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಛತ್ತೀಸಘಡ್ ದ ಕೋರ್ಬಾ ಜಿಲ್ಲೆಯ ಸೆಂಥಿಯಾ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ‘ಶತಾಯಗತಾಯ ಬಿಜೆಪಿಯನ್ನು ರಾಜ್ಯದಿಂದ ಹೊಡೆದೋಡಿಸಬೇಕಿದೆ. ಅದಕ್ಕೆ ಕಾರ್ಯಕರ್ತರು ಯಾವುದೇ ಮಾರ್ಗವಿಡಿದರೂ ಸರಿ ಎಂಬರ್ಥದಲ್ಲಿ ಭಾಷಣ ಬಿಗಿದಿದ್ದಾರೆ.

 ಅದೇ ಕಾರ್ಯಕ್ರಮದಲ್ಲಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಛತ್ತೀಸಘಡ್ ಉಸ್ತುವಾರಿ ಪಿಎಲ್ ಪುನಿಯಾ ಶಾಸಕರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ಕಾಂಗ್ರೆಸ್ ನ ಮುಖಂಡರ ಹಿಂಸಾಪ್ರಚೋಧಕ ಮನಸ್ಥಿತಿಯನ್ನು ಹೊರಹಾಕಿದ್ದಾರೆ. ಶೀಘ್ರದಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಾಗಲಿದ್ದು, 2013ರಲ್ಲಿ ಸೋತು ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಈ ರೀತಿ ಪ್ರಚೋಧನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಲೇವಡಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search