• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿ ಮುಸ್ಲಿಮನೂ ಆಯುಧ ಹೊಂದಬೇಕು ಎಂದು ಹೇಳಿದ ಅಧರ್ಮ ಬೋಧಕನ ಅರ್ಜಿ ತಿರಸ್ಕರಿಸಿದ ಕೋರ್ಟ್!

TNN Correspondent Posted On April 11, 2018
0


0
Shares
  • Share On Facebook
  • Tweet It

ಲಖನೌ: ಜಾಕೀರ್ ನಾಯ್ಕ್. ಈ ಹೆಸರು ಕೇಳುತ್ತಲೇ ಈತನೊಬ್ಬ ಇಸ್ಲಾಂ ಧರ್ಮ ಬೋಧಕ ಎಂದು ನೆನಪಾಗುತ್ತದೆ. ಆದರೆ ಈತ ಯಾವಾಗ ಪ್ರತಿ ಮುಸ್ಲಿಮನೂ ಒಂದು ಆಯುಧ ಹೊಂದಿರಬೇಕು ಎಂದು ಅಧರ್ಮ ಬೋಧಿಸಲು ಆರಂಭಿಸಿದನೋ ಆಗಲೇ ಜನ ಈತನ ನಂಬುವುದನ್ನು ನಿಲ್ಲಿಸಿದರು. ಅಷ್ಟೇ ಅಲ್ಲ, ಈತನ ಅಧರ್ಮ ಬೋಧನೆಗೆ ಪ್ರತಿಯಾಗಿ ಹಲವು ಕೇಸುಗಳು ದಾಖಲಾದವು. ಕೊನೆಗೆ ಈತ ದೇಶವನ್ನೇ ಬಿಟ್ಟು ಪರಾರಿಯಾಗಬೇಕಾಯಿತು.

ಇಂತಹ ಅಧರ್ಮ ಬೋಧಕ ತನಗೆ ಜಾಮೀನು ರಹಿತ ವಾರೆಂಟ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ಅಲಹಾಬಾದ್ ಹೈಕೊರ್ಟ್ ಸಾರಾಸಗಟವಾಗಿ ತಿರಿಸ್ಕರಿಸಿದ್ದು, ಜಾಕೀರ್ ನಾಯ್ಕ್ ಗೆ ತೀವ್ರ ಹಿನ್ನಡೆ ಹಾಗೂ ಮುಖಭಂಗವಾಗಿದೆ.

ಇಸ್ಲಾಮಿಕ್ ಸಂಶೋಧನೆ ಫೌಂಡೇಷನ್ ಮುಖ್ಯಸ್ಥನೂ ಆಗಿರುವ ಈತನ ವಿರುದ್ಧ ಧರ್ಮದ ಧರ್ಮದ ನಡುವೆ ಕಿಚ್ಚು ಹೊತ್ತಿಸಿದ ಆರೋಪವಿದ್ದು, 2010ರಲ್ಲಿ ಝಾನ್ಸಿ ನ್ಯಾಯಾಲಯ ನಾಯ್ಕ್ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಮಾಡಿತ್ತು.

ಈಗ ಇದನ್ನು ರದ್ದುಗೊಳಿಸಬೇಕು ಎಂದು ಜಾಕೀರ್ ನಾಯ್ಕ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅದನ್ನು ನ್ಯಾಯಮೂರ್ತಿ ಅಮರ್ ಸಿಂಗ್ ಚೌಹಾಣ್ ತಿರಸ್ಕರಿಸಿದ್ದಾರೆ. ಅಲ್ಲದೆ ಏಪ್ರಿಲ್ 28ರಂದು ಪ್ರಕರಣದ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ.

ಧರ್ಮ ಧರ್ಮದ ನಡುವೆ ಕಿಚ್ಚು ಹೊತ್ತಿಸುವ, ಸಾಮಾಜಿಕ ಶಾಂತಿ ಕದಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಜಾಕೀರ್ ನಾಯ್ಕ್ ವಿರುದ್ಧ ಹಲವು ಪ್ರಕರಣ ದಾಖಲಿಸಲಾಗಿದ್ದು, ಈತ ಪ್ರಸ್ತುತ ದೇಶದಿಂದಲೇ ತಲೆಮರೆಸಿಕೊಂಡಿದ್ದಾನೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search