• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿ ಮುಸ್ಲಿಮನೂ ಆಯುಧ ಹೊಂದಬೇಕು ಎಂದು ಹೇಳಿದ ಅಧರ್ಮ ಬೋಧಕನ ಅರ್ಜಿ ತಿರಸ್ಕರಿಸಿದ ಕೋರ್ಟ್!

TNN Correspondent Posted On April 11, 2018
0


0
Shares
  • Share On Facebook
  • Tweet It

ಲಖನೌ: ಜಾಕೀರ್ ನಾಯ್ಕ್. ಈ ಹೆಸರು ಕೇಳುತ್ತಲೇ ಈತನೊಬ್ಬ ಇಸ್ಲಾಂ ಧರ್ಮ ಬೋಧಕ ಎಂದು ನೆನಪಾಗುತ್ತದೆ. ಆದರೆ ಈತ ಯಾವಾಗ ಪ್ರತಿ ಮುಸ್ಲಿಮನೂ ಒಂದು ಆಯುಧ ಹೊಂದಿರಬೇಕು ಎಂದು ಅಧರ್ಮ ಬೋಧಿಸಲು ಆರಂಭಿಸಿದನೋ ಆಗಲೇ ಜನ ಈತನ ನಂಬುವುದನ್ನು ನಿಲ್ಲಿಸಿದರು. ಅಷ್ಟೇ ಅಲ್ಲ, ಈತನ ಅಧರ್ಮ ಬೋಧನೆಗೆ ಪ್ರತಿಯಾಗಿ ಹಲವು ಕೇಸುಗಳು ದಾಖಲಾದವು. ಕೊನೆಗೆ ಈತ ದೇಶವನ್ನೇ ಬಿಟ್ಟು ಪರಾರಿಯಾಗಬೇಕಾಯಿತು.

ಇಂತಹ ಅಧರ್ಮ ಬೋಧಕ ತನಗೆ ಜಾಮೀನು ರಹಿತ ವಾರೆಂಟ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ಅಲಹಾಬಾದ್ ಹೈಕೊರ್ಟ್ ಸಾರಾಸಗಟವಾಗಿ ತಿರಿಸ್ಕರಿಸಿದ್ದು, ಜಾಕೀರ್ ನಾಯ್ಕ್ ಗೆ ತೀವ್ರ ಹಿನ್ನಡೆ ಹಾಗೂ ಮುಖಭಂಗವಾಗಿದೆ.

ಇಸ್ಲಾಮಿಕ್ ಸಂಶೋಧನೆ ಫೌಂಡೇಷನ್ ಮುಖ್ಯಸ್ಥನೂ ಆಗಿರುವ ಈತನ ವಿರುದ್ಧ ಧರ್ಮದ ಧರ್ಮದ ನಡುವೆ ಕಿಚ್ಚು ಹೊತ್ತಿಸಿದ ಆರೋಪವಿದ್ದು, 2010ರಲ್ಲಿ ಝಾನ್ಸಿ ನ್ಯಾಯಾಲಯ ನಾಯ್ಕ್ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಮಾಡಿತ್ತು.

ಈಗ ಇದನ್ನು ರದ್ದುಗೊಳಿಸಬೇಕು ಎಂದು ಜಾಕೀರ್ ನಾಯ್ಕ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅದನ್ನು ನ್ಯಾಯಮೂರ್ತಿ ಅಮರ್ ಸಿಂಗ್ ಚೌಹಾಣ್ ತಿರಸ್ಕರಿಸಿದ್ದಾರೆ. ಅಲ್ಲದೆ ಏಪ್ರಿಲ್ 28ರಂದು ಪ್ರಕರಣದ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ.

ಧರ್ಮ ಧರ್ಮದ ನಡುವೆ ಕಿಚ್ಚು ಹೊತ್ತಿಸುವ, ಸಾಮಾಜಿಕ ಶಾಂತಿ ಕದಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಜಾಕೀರ್ ನಾಯ್ಕ್ ವಿರುದ್ಧ ಹಲವು ಪ್ರಕರಣ ದಾಖಲಿಸಲಾಗಿದ್ದು, ಈತ ಪ್ರಸ್ತುತ ದೇಶದಿಂದಲೇ ತಲೆಮರೆಸಿಕೊಂಡಿದ್ದಾನೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search