• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿ ಮುಸ್ಲಿಮನೂ ಆಯುಧ ಹೊಂದಬೇಕು ಎಂದು ಹೇಳಿದ ಅಧರ್ಮ ಬೋಧಕನ ಅರ್ಜಿ ತಿರಸ್ಕರಿಸಿದ ಕೋರ್ಟ್!

TNN Correspondent Posted On April 11, 2018
0


0
Shares
  • Share On Facebook
  • Tweet It

ಲಖನೌ: ಜಾಕೀರ್ ನಾಯ್ಕ್. ಈ ಹೆಸರು ಕೇಳುತ್ತಲೇ ಈತನೊಬ್ಬ ಇಸ್ಲಾಂ ಧರ್ಮ ಬೋಧಕ ಎಂದು ನೆನಪಾಗುತ್ತದೆ. ಆದರೆ ಈತ ಯಾವಾಗ ಪ್ರತಿ ಮುಸ್ಲಿಮನೂ ಒಂದು ಆಯುಧ ಹೊಂದಿರಬೇಕು ಎಂದು ಅಧರ್ಮ ಬೋಧಿಸಲು ಆರಂಭಿಸಿದನೋ ಆಗಲೇ ಜನ ಈತನ ನಂಬುವುದನ್ನು ನಿಲ್ಲಿಸಿದರು. ಅಷ್ಟೇ ಅಲ್ಲ, ಈತನ ಅಧರ್ಮ ಬೋಧನೆಗೆ ಪ್ರತಿಯಾಗಿ ಹಲವು ಕೇಸುಗಳು ದಾಖಲಾದವು. ಕೊನೆಗೆ ಈತ ದೇಶವನ್ನೇ ಬಿಟ್ಟು ಪರಾರಿಯಾಗಬೇಕಾಯಿತು.

ಇಂತಹ ಅಧರ್ಮ ಬೋಧಕ ತನಗೆ ಜಾಮೀನು ರಹಿತ ವಾರೆಂಟ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ಅಲಹಾಬಾದ್ ಹೈಕೊರ್ಟ್ ಸಾರಾಸಗಟವಾಗಿ ತಿರಿಸ್ಕರಿಸಿದ್ದು, ಜಾಕೀರ್ ನಾಯ್ಕ್ ಗೆ ತೀವ್ರ ಹಿನ್ನಡೆ ಹಾಗೂ ಮುಖಭಂಗವಾಗಿದೆ.

ಇಸ್ಲಾಮಿಕ್ ಸಂಶೋಧನೆ ಫೌಂಡೇಷನ್ ಮುಖ್ಯಸ್ಥನೂ ಆಗಿರುವ ಈತನ ವಿರುದ್ಧ ಧರ್ಮದ ಧರ್ಮದ ನಡುವೆ ಕಿಚ್ಚು ಹೊತ್ತಿಸಿದ ಆರೋಪವಿದ್ದು, 2010ರಲ್ಲಿ ಝಾನ್ಸಿ ನ್ಯಾಯಾಲಯ ನಾಯ್ಕ್ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಮಾಡಿತ್ತು.

ಈಗ ಇದನ್ನು ರದ್ದುಗೊಳಿಸಬೇಕು ಎಂದು ಜಾಕೀರ್ ನಾಯ್ಕ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅದನ್ನು ನ್ಯಾಯಮೂರ್ತಿ ಅಮರ್ ಸಿಂಗ್ ಚೌಹಾಣ್ ತಿರಸ್ಕರಿಸಿದ್ದಾರೆ. ಅಲ್ಲದೆ ಏಪ್ರಿಲ್ 28ರಂದು ಪ್ರಕರಣದ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ.

ಧರ್ಮ ಧರ್ಮದ ನಡುವೆ ಕಿಚ್ಚು ಹೊತ್ತಿಸುವ, ಸಾಮಾಜಿಕ ಶಾಂತಿ ಕದಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಜಾಕೀರ್ ನಾಯ್ಕ್ ವಿರುದ್ಧ ಹಲವು ಪ್ರಕರಣ ದಾಖಲಿಸಲಾಗಿದ್ದು, ಈತ ಪ್ರಸ್ತುತ ದೇಶದಿಂದಲೇ ತಲೆಮರೆಸಿಕೊಂಡಿದ್ದಾನೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search