• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿ ಮುಸ್ಲಿಮನೂ ಆಯುಧ ಹೊಂದಬೇಕು ಎಂದು ಹೇಳಿದ ಅಧರ್ಮ ಬೋಧಕನ ಅರ್ಜಿ ತಿರಸ್ಕರಿಸಿದ ಕೋರ್ಟ್!

TNN Correspondent Posted On April 11, 2018
0


0
Shares
  • Share On Facebook
  • Tweet It

ಲಖನೌ: ಜಾಕೀರ್ ನಾಯ್ಕ್. ಈ ಹೆಸರು ಕೇಳುತ್ತಲೇ ಈತನೊಬ್ಬ ಇಸ್ಲಾಂ ಧರ್ಮ ಬೋಧಕ ಎಂದು ನೆನಪಾಗುತ್ತದೆ. ಆದರೆ ಈತ ಯಾವಾಗ ಪ್ರತಿ ಮುಸ್ಲಿಮನೂ ಒಂದು ಆಯುಧ ಹೊಂದಿರಬೇಕು ಎಂದು ಅಧರ್ಮ ಬೋಧಿಸಲು ಆರಂಭಿಸಿದನೋ ಆಗಲೇ ಜನ ಈತನ ನಂಬುವುದನ್ನು ನಿಲ್ಲಿಸಿದರು. ಅಷ್ಟೇ ಅಲ್ಲ, ಈತನ ಅಧರ್ಮ ಬೋಧನೆಗೆ ಪ್ರತಿಯಾಗಿ ಹಲವು ಕೇಸುಗಳು ದಾಖಲಾದವು. ಕೊನೆಗೆ ಈತ ದೇಶವನ್ನೇ ಬಿಟ್ಟು ಪರಾರಿಯಾಗಬೇಕಾಯಿತು.

ಇಂತಹ ಅಧರ್ಮ ಬೋಧಕ ತನಗೆ ಜಾಮೀನು ರಹಿತ ವಾರೆಂಟ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಉತ್ತರ ಪ್ರದೇಶದ ಅಲಹಾಬಾದ್ ಹೈಕೊರ್ಟ್ ಸಾರಾಸಗಟವಾಗಿ ತಿರಿಸ್ಕರಿಸಿದ್ದು, ಜಾಕೀರ್ ನಾಯ್ಕ್ ಗೆ ತೀವ್ರ ಹಿನ್ನಡೆ ಹಾಗೂ ಮುಖಭಂಗವಾಗಿದೆ.

ಇಸ್ಲಾಮಿಕ್ ಸಂಶೋಧನೆ ಫೌಂಡೇಷನ್ ಮುಖ್ಯಸ್ಥನೂ ಆಗಿರುವ ಈತನ ವಿರುದ್ಧ ಧರ್ಮದ ಧರ್ಮದ ನಡುವೆ ಕಿಚ್ಚು ಹೊತ್ತಿಸಿದ ಆರೋಪವಿದ್ದು, 2010ರಲ್ಲಿ ಝಾನ್ಸಿ ನ್ಯಾಯಾಲಯ ನಾಯ್ಕ್ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಮಾಡಿತ್ತು.

ಈಗ ಇದನ್ನು ರದ್ದುಗೊಳಿಸಬೇಕು ಎಂದು ಜಾಕೀರ್ ನಾಯ್ಕ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅದನ್ನು ನ್ಯಾಯಮೂರ್ತಿ ಅಮರ್ ಸಿಂಗ್ ಚೌಹಾಣ್ ತಿರಸ್ಕರಿಸಿದ್ದಾರೆ. ಅಲ್ಲದೆ ಏಪ್ರಿಲ್ 28ರಂದು ಪ್ರಕರಣದ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ.

ಧರ್ಮ ಧರ್ಮದ ನಡುವೆ ಕಿಚ್ಚು ಹೊತ್ತಿಸುವ, ಸಾಮಾಜಿಕ ಶಾಂತಿ ಕದಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಜಾಕೀರ್ ನಾಯ್ಕ್ ವಿರುದ್ಧ ಹಲವು ಪ್ರಕರಣ ದಾಖಲಿಸಲಾಗಿದ್ದು, ಈತ ಪ್ರಸ್ತುತ ದೇಶದಿಂದಲೇ ತಲೆಮರೆಸಿಕೊಂಡಿದ್ದಾನೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search