• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವದೇಶಿ ಜಿಪಿಎಸ್ ನ ನಾವಿಕ್ ಯೋಜನೆ ಪೂರ್ಣ: ಉಪಗ್ರಹ ನಭಕ್ಕೆ ಸೇರಿಸಿದ ಇಸ್ರೋ

TNN Correspondent Posted On April 12, 2018
0


0
Shares
  • Share On Facebook
  • Tweet It

ದೆಹಲಿ: ನಿರಂತರ ಹೊಸ ಸಂಶೋಧನೆಯಲ್ಲಿ ತೊಡಗುತ್ತಾ, ತಂತ್ರಜ್ಞಾನದಲ್ಲಿ ಭಾರತವನ್ನು ಸ್ವಾವಲಂಭನೆಯ ಹಾದಿಯತ್ತ ಕರೆದ್ಯೊಯುತ್ತಿರುವ ಇಸ್ರೋ ಇದೀಗ ಮತ್ತೊಂದು ಮಹತ್ತರ ಸಾಧನೆಯನ್ನು ಮಾಡಿದೆ. ಸ್ವದೇಶಿ ಜಿಪಿಎಸ್‌ ಕಾರ್ಯಾಚರಣೆಗೆ ಅಭಿವೃದ್ಧಿಪಡಿಸಿರುವ ರೀಜನಲ್‌ ನ್ಯಾವಿಗೇಷನ್‌ ಉಪಗ್ರಹ ಸಿಸ್ಟಂ (ನಾವಿಕ್‌)ಉಪಗ್ರಹಗಳ ಸಮೂಹಕ್ಕೆ ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿ ನಾವಿಕ್ ಯೋಜನೆಯನ್ನು ಪೂರ್ಣ ಮಾಡಿದೆ.

ಬೆಳಗ್ಗೆ 4.04 ಗಂಟೆಗೆ ಇಸ್ರೋದ  ಶ್ರೀಹರಿ ಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಸಂಶೋಧನಾ ಕೇಂದ್ರದಿಂದ ಪಿಎಸ್‌ಎಲ್‌ವಿ -ಸಿ41 ಮೂಲಕ ಐಆರ್‌ಎನ್‌ಎಸ್‌ಎಸ್‌ -1I ಉಪಗ್ರಹ ಯಶಸ್ವಿಯಾಗಿ ನಭೋ ಮಂಡಲಕ್ಕೆ ಸೇರಿಸಿದೆ. ಈ ಉಪಗ್ರಹ ನ್ಯಾವಿಗೇಷನ್‌ ಮತ್ತು ರೇಂಜಿಂಗ್‌ ಕಾರ್ಯಾಚರಣೆ ನಡೆಸಲಿದ್ದು, ಉಡಾವಣೆಯಾದ ನಿಗಧಿಯಂತೆ ಉಪಗ್ರಹ 19 ನಿಮಿಷದಲ್ಲಿ ಕಕ್ಷೆ ಸೇರಿದೆ.

ಈ ಉಪ್ರಗಹವನ್ನು ಬೆಂಗಳೂರು ಅಲ್ಫಾ ಡಿಸೈನ್‌ ಟೆಕ್ನಾಲಜಿಸ್‌ ಇಸ್ರೊ ಸಹಭಾಗಿತ್ವದಲ್ಲಿ ರೂಪಿಸಿದ್ದು, ಕಕ್ಷೆಯಲ್ಲಿ ದೋಷಯುಕ್ತ ಕಾರ್ಯ ನಿರ್ವಹಣೆಯಲ್ಲಿರುವ ಐಆರ್‌ಎನ್‌ಎಸ್‌ಎಸ್‌-1I ಎ ಬದಲಿಗೆ ಪಿಎಸ್‌ಎಲ್‌ವಿ-ಸಿ4 1,425 ಕೆ.ಜಿ ತೂಕ ಹೊಂದಿದೆ.
ಬಹು ನಿರೀಕ್ಷಿತ, ಮತ್ತು ಸ್ವದೇಶಿ ಜಿಪಿಆರ್ ಎಸ್ ಹೊಂದಲು ಆರಂಭಿಸಿದ್ದ ನಾವಿಕ್ ಯೋಜನೆಯ ಕೊನೆಯ ಹಂತ ಪೂರ್ಣಗೊಂಡಿದೆ. ಫೂಲ್‌ಪ್ರೂಫ್‌ ಉಪಗ್ರಹ ಆಧಾರಿತ ನ್ಯಾವಿಗೇಷನ್ ಸಿಗ್ನಲ್‌ಗಳನ್ನು ಒದಗಿಸಲು ಏಂಟು ಉಪಗ್ರಹಗಳನ್ನು ನಭಕ್ಕೆ ಸೇರಿಸಬೇಕಿತ್ತು. ಗುರುವಾರ ಆ ಯೋಜನೆಯ ಕೊನೆಯ ಉಪಗ್ರಹ ನಭಕ್ಕೆ ಸೇರಿಸಿದ್ದು, ನಾವಿಕ್ ಯೋಜನೆ ಪೂರ್ಣಗೊಂಡಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search