• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವದೇಶಿ ಜಿಪಿಎಸ್ ನ ನಾವಿಕ್ ಯೋಜನೆ ಪೂರ್ಣ: ಉಪಗ್ರಹ ನಭಕ್ಕೆ ಸೇರಿಸಿದ ಇಸ್ರೋ

TNN Correspondent Posted On April 12, 2018
0


0
Shares
  • Share On Facebook
  • Tweet It

ದೆಹಲಿ: ನಿರಂತರ ಹೊಸ ಸಂಶೋಧನೆಯಲ್ಲಿ ತೊಡಗುತ್ತಾ, ತಂತ್ರಜ್ಞಾನದಲ್ಲಿ ಭಾರತವನ್ನು ಸ್ವಾವಲಂಭನೆಯ ಹಾದಿಯತ್ತ ಕರೆದ್ಯೊಯುತ್ತಿರುವ ಇಸ್ರೋ ಇದೀಗ ಮತ್ತೊಂದು ಮಹತ್ತರ ಸಾಧನೆಯನ್ನು ಮಾಡಿದೆ. ಸ್ವದೇಶಿ ಜಿಪಿಎಸ್‌ ಕಾರ್ಯಾಚರಣೆಗೆ ಅಭಿವೃದ್ಧಿಪಡಿಸಿರುವ ರೀಜನಲ್‌ ನ್ಯಾವಿಗೇಷನ್‌ ಉಪಗ್ರಹ ಸಿಸ್ಟಂ (ನಾವಿಕ್‌)ಉಪಗ್ರಹಗಳ ಸಮೂಹಕ್ಕೆ ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿ ನಾವಿಕ್ ಯೋಜನೆಯನ್ನು ಪೂರ್ಣ ಮಾಡಿದೆ.

ಬೆಳಗ್ಗೆ 4.04 ಗಂಟೆಗೆ ಇಸ್ರೋದ  ಶ್ರೀಹರಿ ಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಸಂಶೋಧನಾ ಕೇಂದ್ರದಿಂದ ಪಿಎಸ್‌ಎಲ್‌ವಿ -ಸಿ41 ಮೂಲಕ ಐಆರ್‌ಎನ್‌ಎಸ್‌ಎಸ್‌ -1I ಉಪಗ್ರಹ ಯಶಸ್ವಿಯಾಗಿ ನಭೋ ಮಂಡಲಕ್ಕೆ ಸೇರಿಸಿದೆ. ಈ ಉಪಗ್ರಹ ನ್ಯಾವಿಗೇಷನ್‌ ಮತ್ತು ರೇಂಜಿಂಗ್‌ ಕಾರ್ಯಾಚರಣೆ ನಡೆಸಲಿದ್ದು, ಉಡಾವಣೆಯಾದ ನಿಗಧಿಯಂತೆ ಉಪಗ್ರಹ 19 ನಿಮಿಷದಲ್ಲಿ ಕಕ್ಷೆ ಸೇರಿದೆ.

ಈ ಉಪ್ರಗಹವನ್ನು ಬೆಂಗಳೂರು ಅಲ್ಫಾ ಡಿಸೈನ್‌ ಟೆಕ್ನಾಲಜಿಸ್‌ ಇಸ್ರೊ ಸಹಭಾಗಿತ್ವದಲ್ಲಿ ರೂಪಿಸಿದ್ದು, ಕಕ್ಷೆಯಲ್ಲಿ ದೋಷಯುಕ್ತ ಕಾರ್ಯ ನಿರ್ವಹಣೆಯಲ್ಲಿರುವ ಐಆರ್‌ಎನ್‌ಎಸ್‌ಎಸ್‌-1I ಎ ಬದಲಿಗೆ ಪಿಎಸ್‌ಎಲ್‌ವಿ-ಸಿ4 1,425 ಕೆ.ಜಿ ತೂಕ ಹೊಂದಿದೆ.
ಬಹು ನಿರೀಕ್ಷಿತ, ಮತ್ತು ಸ್ವದೇಶಿ ಜಿಪಿಆರ್ ಎಸ್ ಹೊಂದಲು ಆರಂಭಿಸಿದ್ದ ನಾವಿಕ್ ಯೋಜನೆಯ ಕೊನೆಯ ಹಂತ ಪೂರ್ಣಗೊಂಡಿದೆ. ಫೂಲ್‌ಪ್ರೂಫ್‌ ಉಪಗ್ರಹ ಆಧಾರಿತ ನ್ಯಾವಿಗೇಷನ್ ಸಿಗ್ನಲ್‌ಗಳನ್ನು ಒದಗಿಸಲು ಏಂಟು ಉಪಗ್ರಹಗಳನ್ನು ನಭಕ್ಕೆ ಸೇರಿಸಬೇಕಿತ್ತು. ಗುರುವಾರ ಆ ಯೋಜನೆಯ ಕೊನೆಯ ಉಪಗ್ರಹ ನಭಕ್ಕೆ ಸೇರಿಸಿದ್ದು, ನಾವಿಕ್ ಯೋಜನೆ ಪೂರ್ಣಗೊಂಡಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search