• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ನರೇಂದ್ರ ಮೋದಿ ಅವರೇ ಉಪವಾಸ ಕೂರುವಂತಾಗಲು ಕಾಂಗ್ರೆಸ್ ಹೇಗೆ ಕಾರಣ ಗೊತ್ತೇ?

TNN Correspondent Posted On April 12, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ ವಾರ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ಸಿನ ಮುಖಂಡರು ಹೊಟ್ಟೆ ಬಿರಿಯೋ ತನಕ ತಿಂದು ಉಪವಾಸ ಆಚರಿಸುವ ಮೂಲಕ ಉಪವಾಸದ ಮೌಲ್ಯವನ್ನು ಕಳೆದುಬಿಟ್ಟರು. ಅಷ್ಟರಮಟ್ಟಿಗೆ ಕಾಂಗ್ರೆಸ್ ಜನರ ನಂಬಿಕೆಯಿಂದ ದೂರ ಉಳಿಯುವಂತೆ ಮಾಡಿತು ಈ ಪ್ರಕರಣ.

ಆದರೆ ಪ್ರಧಾನಿಯಂಥ ಪ್ರಧಾನಿಯವರೇ ಇಂದು ಉಪವಾಸ ಆಚರಿಸುತ್ತಿದ್ದಾರೆ. ಅದೂ ಏಕೆ ಗೊತ್ತಾ? ಇದೇ ಕಾಂಗ್ರೆಸ್ಸಿನ ಉಪಟಳದಿಂದ. ಹೌದು, ಸಂಸತ್ತಿನಲ್ಲಿ ಇತ್ತೀಚೆಗೆ ನಡೆದ ಕಲಾಪದಲ್ಲಿ ಬರೀ ಗದ್ದಲ ಎಬ್ಬಿಸುವ ಮೂಲಕ ಸುಗಮವಾಗಿ ಕಲಾಪ ನಡೆಯಲು ಬಿಡದ ಕಾಂಗ್ರೆಸ್, ದೇಶದ ಜನರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಪೋಲು ಮಾಡಿತು. ಇದರಿಂದ ಮನನೊಂದಿರುವ ಪ್ರಧಾನಿ ಮೋದಿಯವರು ಗುರುವಾರ ಉಪವಾಸ ಮಾಡುತ್ತಿದ್ದಾರೆ.

ಅಷ್ಟೇ ಅಲ್ಲ, ಸಂಸತ್ತಿನಲ್ಲಿ ಯಾವುದೇ ವಿಧೇಯಕ ಅಂಗೀಕಾರಕ್ಕೂ ಕಾಂಗ್ರೆಸ್ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದ ರಾಜ್ಯಸಭೆ ಹಾಗೂ ಲೋಕಸಭೆಯ ಅಮೂಲ್ಯ 250 ಗಂಟೆಯನ್ನು ವ್ಯರ್ಥಮಾಡಲಾಗಿದೆ. 2017-18ನೇ ಸಾಲಿನಲ್ಲಿ ಲೋಕಸಭೆ ಅಧಿವೇಶನಕ್ಕೆ 430 ಕೋಟಿ ರೂ. ಹಾಗೂ ರಾಜ್ಯಸಭೆಗೆ 260 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಅಧಿವೇಶನವೇ ಸುಗಮವಾಗಿ ನಡೆಯಲು ಬಿಡದ ಕಾಂಗ್ರೆಸ್ ಬಹುತೇಕ ಹಣ ನಷ್ಟ ಮಾಡಿದೆ.

ಕಳೆದ ಒಂದು ವರ್ಷದಲ್ಲಿ ನಡೆದ 29 ಕಲಾಪಗಳಲ್ಲಿ ಕೇವಲ 35 ಗಂಟೆ ಮಾತ್ರ ಚರ್ಚೆಯಾಗಿದ್ದು, ಉಳಿದ ಎಲ್ಲ ಅವಧಿಯೆಲ್ಲ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಗಲಾಟೆ ನಡೆಸಿಯೇ ವ್ಯರ್ಥ ಮಾಡಿವೆ. ಖಂಡಿತವಾಗಿಯೂ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಗಲಾಟೆ ಮಾಡುವ ಹಕ್ಕು ಹೊಂದಿವೆ.

ಆದರೆ ಗಂಭೀರ ವಿಷಯಗಳಲ್ಲಿ ಸರ್ಕಾರ ಎಡವಿದಾಗ ಎಲ್ಲ ಪ್ರತಿಪಕ್ಷಗಳು ಅಧಿವೇಶನದಲ್ಲಿ ಗಲಾಟೆ, ಪ್ರತಿಭಟನೆ ಮಾಡುತ್ತವೆ. ಆದರೆ ಯಾವುದೇ ಕ್ಷುಲಕ್ಕ ಕಾರಣವೊಡ್ಡಿ ವರ್ಷದಲ್ಲಿ ನಡೆದ ಎಲ್ಲ ಕಲಾಪಕ್ಕೂ ಅಡ್ಡಿ ಮಾಡಿದರೆ, ಅಲ್ಲಿ ಸಮಯ ಹಾಗೂ ತೆರಿಗೆ ಎರಡೂ ವ್ಯರ್ಥ. ಇದರಿಂದ ಸಾರ್ವಜನಿಕರಿಗೆ ಅನ್ಯಾಯ ಮಾಡಿದಂತಾಗುತ್ತದೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search