• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೇಕ್ ಇಂಡಿಯಾ ಯೋಜನೆಗೆ ನಮೋ ಎಂದ ಅಮರಿಕ, ಭಾರತ ಬಯಸಿದರೆ ಜಾವೆಲಿನ್ ಕ್ಷಿಪಣಿ ತಯಾರಿಸಲು ಸಹ ಒಪ್ಪಿಗೆ

TNN Correspondent Posted On April 13, 2018
0


0
Shares
  • Share On Facebook
  • Tweet It

ದೆಹಲಿ: ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರಿಗೆ ವೀಸಾ ಸಹ ನೀಡಲು ಒಪ್ಪದಿದ್ದ ಅಮೆರಿಕ ಈಗ ವಿಶ್ವ ನಾಯಕ ನರೇಂದ್ರ ಮೋದಿ ಅವರಿಗೆ ಮನಸೋತಿದ್ದು, ಅಮೆರಿಕದ ಲಾಖೀಡ್ ಮಾರ್ಟೀನ್ ಕಂಪನಿ ಭಾರತಕ್ಕೆ ಯುದ್ಧ ವಿಮಾನ ತಯಾರಿಸಿ ನೀಡಲು ಒಪ್ಪಿಗೆ ಸೂಚಿಸಿತ್ತು.

ಆದರೆ ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿರುವ ಈ ಕಂಪನಿ ಈಗ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಈಗಾಗಲೇ ಭಾರತದಲ್ಲಿ ಲಾಖೀಡ್ ಮಾರ್ಟಿನ್ ಸಂಸ್ಥೆ ಭಾರತದಲ್ಲಿ ಘಟಕ ಸ್ಥಾಪಿಸಿ ಮೇಕ್ ಇನ್ ಇಂಡಿಯಾ ಮೂಲಕ ಎಫ್ 16 ಯುದ್ಧ ವಿಮಾನ ತಯಾರಿಸುವ ಹೊಣೆ ಹೊತ್ತಿದ್ದು, ಮುಂದಿನ ದಿನಗಳಲ್ಲಿ ಸೇನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅವಕಾಶ ಸಿಕ್ಕರೆ ನಿರ್ಮಿಸಲಾಗುವುದು ಎಂದು ಕಂಪನಿ ಆಶಯ ವ್ಯಕ್ತಪಡಿಸಿದೆ.

ಈ ಕುರಿತು ಕಂಪನಿಯ ಅಂತಾರಾಷ್ಟ್ರೀಯ ಉದ್ಯಮ ವಿಭಾಗದ ಮುಖ್ಯಸ್ಥರಾಗಿರುವ ರಾಂಡಾಲ್ ಎಲ್. ಹೌವಾರ್ಡ್ ಮಾಹಿತಿ ನೀಡಿದ್ದು, ಭಾರತ ಸರ್ಕಾರ ಬಯಸಿದರೆ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ ಭಾರತದಲ್ಲಿ ಜಾವೆಲಿನ್ ಕ್ಷಿಪಣಿ ತಯಾರಿಸಲು ನಾವು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಭಾರತದ ವಾಯುದಳ ಬಲಪಡಿಸುವ ದೃಷ್ಟಿಯಿಂದ ಸರ್ಕಾರ 15 ಶತಕೋಟಿ ಡಾಲರ್ ವೆಚ್ಚದಲ್ಲಿ 120 ಎಫ್ 16 ಯುದ್ಧ ವಿಮಾನ ತಯಾರಿಕೆಗೆ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅಮೆರಿಕ ಕಂಪನಿ ಸಿದ್ಧವಿರುವುದು ಸಂತಸದ  ಸಂಗತಿ. ಅದೂ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ!

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search