• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೇಕ್ ಇಂಡಿಯಾ ಯೋಜನೆಗೆ ನಮೋ ಎಂದ ಅಮರಿಕ, ಭಾರತ ಬಯಸಿದರೆ ಜಾವೆಲಿನ್ ಕ್ಷಿಪಣಿ ತಯಾರಿಸಲು ಸಹ ಒಪ್ಪಿಗೆ

TNN Correspondent Posted On April 13, 2018
0


0
Shares
  • Share On Facebook
  • Tweet It

ದೆಹಲಿ: ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರಿಗೆ ವೀಸಾ ಸಹ ನೀಡಲು ಒಪ್ಪದಿದ್ದ ಅಮೆರಿಕ ಈಗ ವಿಶ್ವ ನಾಯಕ ನರೇಂದ್ರ ಮೋದಿ ಅವರಿಗೆ ಮನಸೋತಿದ್ದು, ಅಮೆರಿಕದ ಲಾಖೀಡ್ ಮಾರ್ಟೀನ್ ಕಂಪನಿ ಭಾರತಕ್ಕೆ ಯುದ್ಧ ವಿಮಾನ ತಯಾರಿಸಿ ನೀಡಲು ಒಪ್ಪಿಗೆ ಸೂಚಿಸಿತ್ತು.

ಆದರೆ ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿರುವ ಈ ಕಂಪನಿ ಈಗ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಈಗಾಗಲೇ ಭಾರತದಲ್ಲಿ ಲಾಖೀಡ್ ಮಾರ್ಟಿನ್ ಸಂಸ್ಥೆ ಭಾರತದಲ್ಲಿ ಘಟಕ ಸ್ಥಾಪಿಸಿ ಮೇಕ್ ಇನ್ ಇಂಡಿಯಾ ಮೂಲಕ ಎಫ್ 16 ಯುದ್ಧ ವಿಮಾನ ತಯಾರಿಸುವ ಹೊಣೆ ಹೊತ್ತಿದ್ದು, ಮುಂದಿನ ದಿನಗಳಲ್ಲಿ ಸೇನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅವಕಾಶ ಸಿಕ್ಕರೆ ನಿರ್ಮಿಸಲಾಗುವುದು ಎಂದು ಕಂಪನಿ ಆಶಯ ವ್ಯಕ್ತಪಡಿಸಿದೆ.

ಈ ಕುರಿತು ಕಂಪನಿಯ ಅಂತಾರಾಷ್ಟ್ರೀಯ ಉದ್ಯಮ ವಿಭಾಗದ ಮುಖ್ಯಸ್ಥರಾಗಿರುವ ರಾಂಡಾಲ್ ಎಲ್. ಹೌವಾರ್ಡ್ ಮಾಹಿತಿ ನೀಡಿದ್ದು, ಭಾರತ ಸರ್ಕಾರ ಬಯಸಿದರೆ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ ಭಾರತದಲ್ಲಿ ಜಾವೆಲಿನ್ ಕ್ಷಿಪಣಿ ತಯಾರಿಸಲು ನಾವು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಭಾರತದ ವಾಯುದಳ ಬಲಪಡಿಸುವ ದೃಷ್ಟಿಯಿಂದ ಸರ್ಕಾರ 15 ಶತಕೋಟಿ ಡಾಲರ್ ವೆಚ್ಚದಲ್ಲಿ 120 ಎಫ್ 16 ಯುದ್ಧ ವಿಮಾನ ತಯಾರಿಕೆಗೆ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅಮೆರಿಕ ಕಂಪನಿ ಸಿದ್ಧವಿರುವುದು ಸಂತಸದ  ಸಂಗತಿ. ಅದೂ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ!

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search