• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೇಕ್ ಇಂಡಿಯಾ ಯೋಜನೆಗೆ ನಮೋ ಎಂದ ಅಮರಿಕ, ಭಾರತ ಬಯಸಿದರೆ ಜಾವೆಲಿನ್ ಕ್ಷಿಪಣಿ ತಯಾರಿಸಲು ಸಹ ಒಪ್ಪಿಗೆ

TNN Correspondent Posted On April 13, 2018
0


0
Shares
  • Share On Facebook
  • Tweet It

ದೆಹಲಿ: ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರಿಗೆ ವೀಸಾ ಸಹ ನೀಡಲು ಒಪ್ಪದಿದ್ದ ಅಮೆರಿಕ ಈಗ ವಿಶ್ವ ನಾಯಕ ನರೇಂದ್ರ ಮೋದಿ ಅವರಿಗೆ ಮನಸೋತಿದ್ದು, ಅಮೆರಿಕದ ಲಾಖೀಡ್ ಮಾರ್ಟೀನ್ ಕಂಪನಿ ಭಾರತಕ್ಕೆ ಯುದ್ಧ ವಿಮಾನ ತಯಾರಿಸಿ ನೀಡಲು ಒಪ್ಪಿಗೆ ಸೂಚಿಸಿತ್ತು.

ಆದರೆ ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿರುವ ಈ ಕಂಪನಿ ಈಗ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಈಗಾಗಲೇ ಭಾರತದಲ್ಲಿ ಲಾಖೀಡ್ ಮಾರ್ಟಿನ್ ಸಂಸ್ಥೆ ಭಾರತದಲ್ಲಿ ಘಟಕ ಸ್ಥಾಪಿಸಿ ಮೇಕ್ ಇನ್ ಇಂಡಿಯಾ ಮೂಲಕ ಎಫ್ 16 ಯುದ್ಧ ವಿಮಾನ ತಯಾರಿಸುವ ಹೊಣೆ ಹೊತ್ತಿದ್ದು, ಮುಂದಿನ ದಿನಗಳಲ್ಲಿ ಸೇನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅವಕಾಶ ಸಿಕ್ಕರೆ ನಿರ್ಮಿಸಲಾಗುವುದು ಎಂದು ಕಂಪನಿ ಆಶಯ ವ್ಯಕ್ತಪಡಿಸಿದೆ.

ಈ ಕುರಿತು ಕಂಪನಿಯ ಅಂತಾರಾಷ್ಟ್ರೀಯ ಉದ್ಯಮ ವಿಭಾಗದ ಮುಖ್ಯಸ್ಥರಾಗಿರುವ ರಾಂಡಾಲ್ ಎಲ್. ಹೌವಾರ್ಡ್ ಮಾಹಿತಿ ನೀಡಿದ್ದು, ಭಾರತ ಸರ್ಕಾರ ಬಯಸಿದರೆ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ ಭಾರತದಲ್ಲಿ ಜಾವೆಲಿನ್ ಕ್ಷಿಪಣಿ ತಯಾರಿಸಲು ನಾವು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಭಾರತದ ವಾಯುದಳ ಬಲಪಡಿಸುವ ದೃಷ್ಟಿಯಿಂದ ಸರ್ಕಾರ 15 ಶತಕೋಟಿ ಡಾಲರ್ ವೆಚ್ಚದಲ್ಲಿ 120 ಎಫ್ 16 ಯುದ್ಧ ವಿಮಾನ ತಯಾರಿಕೆಗೆ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅಮೆರಿಕ ಕಂಪನಿ ಸಿದ್ಧವಿರುವುದು ಸಂತಸದ  ಸಂಗತಿ. ಅದೂ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ!

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search