• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ಎಲ್ಲೆ ಹಿಂದೂಗಳು ಸಂಕಷ್ಟದಲ್ಲಿದ್ದರೂ ಭಾರತದಲ್ಲಿ ಆಶ್ರಯ: ಭಾಗವತ್ ಜೀ

TNN Correspondent Posted On April 14, 2018
0


0
Shares
  • Share On Facebook
  • Tweet It

ಅಗರ್ತಲಾ: ವಿಶ್ವದೆಲ್ಲೆಡೆ ವ್ಯಾಪಿಸಿರುವ ಹಿಂದೂಗಳಿಗೆ ತಾವಿರುವ ರಾಷ್ಟ್ರದಲ್ಲಿ ತೊಂದರೆ, ಹಿಂಸೆ, ಕಿರುಕುಳ ನೀಡುವುದು ಸೇರಿ ಯಾವುದೇ ಸಮಸ್ಯೆಗಳಿದ್ದರೇ ಭಾರತದಲ್ಲಿ ಬಂದು ಆಶ್ರಯ ಪಡೆಯಬಹುದು. ಭಾರತ ಹಿಂದೂಗಳ ರಕ್ಷಣೆಗೆ ಸದಾ ಸಿದ್ಧವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಂಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದ್ದಾರೆ.

ತ್ರಿಪುರಾದ ಅಗರ್ತಲಾದ ವಿವೇಕಾನಂದ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊಮ್ಮಾತ್ ರ್ಯಾಲಿಯಲ್ಲಿ ಮಾತನಾಡಿದ ಅವರ ಈ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದ್ದು, ಇಡೀ ವಿಶ್ವವೇ ಭಾರತವನ್ನು ಎಚ್ಚರಿಕೆಯ ಕಣ್ಣಿನಿಂದ ನೋಡುವಂತಾಗಿದೆ.

ಭಾರತ ಹಿಂದೂಗಳ ಪುಣ್ಯಭೂಮಿ. ಅವರಿಗೆ ಆಶ್ರಯವನ್ನು ಭಾರತ ನೀಡಬೇಕು. ವಿಶ್ವದ ಯಾವುದೇ ಮೂಲೆಯಲ್ಲೂ ಹಿಂದೂಗಳು ಸಂಕಷ್ಟಕ್ಕೀಡಾದರೇ ಅವರು ಭಾರತದಲ್ಲಿ ಆಶ್ರಯ ಪಡೆಯಬೇಕು. ಹಿಂದೂಗಳು ಸಂಘಟಿತರಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಹಿಂದುತ್ವವು ಹಿಂದೂ ಧರ್ಮಕ್ಕಿಂತ ಭಿನ್ನವಾಗಿದ್ದು, ಪಶ್ಚಿಮದ ಜನರು ಭಾರತದ ಹಿಂದೂ ಧರ್ಮ ಹಾಗೂ ಸಿದ್ಧಾಂತದ ಬಗ್ಗೆ ಆಸಕ್ತಿ ಹೊಂದಿವೆ. ಪಶ್ವಿಮ ಜಗತ್ತು ಶಾಪ ಮುಕ್ತವಾಗಲು ಬಯಸಿದೆ. ಆದ್ದರಿಂದ ಅವರ ನಿರೀಕ್ಷೆಗಳನ್ನು ಈಡೇರಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಗಳು ದುಷ್ಟಶಕ್ತಿಗಳ ವಿರುದ್ಧವಾಗಿ ಸಂಘಟಿತರಾಗಬೇಕು. ಅಪಘಾನಿಸ್ತಾನದಿಂದ ಬರ್ಮಾದವರೆಗೂ ಹಿಂದೂಗಳಿಗೆ ಅನುಯಾಯಿಗಳಿದ್ದರು. ಹಿಂದೂಗಳನ್ನು ಮತಾಂತರ ನಡೆಸುತ್ತಿದೆ. ಆದರೆ ಹಿಂದೂಗಳಿಂದ ಇತರ ಮತಗಳಿಗೆ ಬೆದರಿಕೆ ಒಡ್ಡಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ, ಬರ್ಮಾ  ಸೇರಿ ನಾನಾ ದೇಶಗಳಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿರುವುದು, ಸಾಮೂಹಿಕ ಒತ್ತಾಯದ ಮತಾಂತರ, ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ನಿರಂತರವಾಗಿ ನಡೆಯುತ್ತಿರುವ ವೇಳೆಯಲ್ಲೇ ಭಾಗವತ್ ಜೀ ಈ ಹೇಳಿಕೆ ಗಮನ ಸೆಳೆದಿದೆ. ವಿಶ್ವದ ನಾನಾ ಕಡೆ ಸಂಕಷ್ಟದಲ್ಲಿರುವ ಹಿಂದೂಗಳನ್ನು ಒಗ್ಗೂಡಿಸುವ ಮತ್ತು ಹಿಂದೂ ಗಳ ತಾಕತ್ತು ತೋರಿಸುವ ಬೇಡಿಕೆಗೆ ಈ ಹೇಳಿಕೆ ತೀವ್ರ ಮಹತ್ವ ಪಡೆದಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search