• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ಎಲ್ಲೆ ಹಿಂದೂಗಳು ಸಂಕಷ್ಟದಲ್ಲಿದ್ದರೂ ಭಾರತದಲ್ಲಿ ಆಶ್ರಯ: ಭಾಗವತ್ ಜೀ

TNN Correspondent Posted On April 14, 2018
0


0
Shares
  • Share On Facebook
  • Tweet It

ಅಗರ್ತಲಾ: ವಿಶ್ವದೆಲ್ಲೆಡೆ ವ್ಯಾಪಿಸಿರುವ ಹಿಂದೂಗಳಿಗೆ ತಾವಿರುವ ರಾಷ್ಟ್ರದಲ್ಲಿ ತೊಂದರೆ, ಹಿಂಸೆ, ಕಿರುಕುಳ ನೀಡುವುದು ಸೇರಿ ಯಾವುದೇ ಸಮಸ್ಯೆಗಳಿದ್ದರೇ ಭಾರತದಲ್ಲಿ ಬಂದು ಆಶ್ರಯ ಪಡೆಯಬಹುದು. ಭಾರತ ಹಿಂದೂಗಳ ರಕ್ಷಣೆಗೆ ಸದಾ ಸಿದ್ಧವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಂಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದ್ದಾರೆ.

ತ್ರಿಪುರಾದ ಅಗರ್ತಲಾದ ವಿವೇಕಾನಂದ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊಮ್ಮಾತ್ ರ್ಯಾಲಿಯಲ್ಲಿ ಮಾತನಾಡಿದ ಅವರ ಈ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದ್ದು, ಇಡೀ ವಿಶ್ವವೇ ಭಾರತವನ್ನು ಎಚ್ಚರಿಕೆಯ ಕಣ್ಣಿನಿಂದ ನೋಡುವಂತಾಗಿದೆ.

ಭಾರತ ಹಿಂದೂಗಳ ಪುಣ್ಯಭೂಮಿ. ಅವರಿಗೆ ಆಶ್ರಯವನ್ನು ಭಾರತ ನೀಡಬೇಕು. ವಿಶ್ವದ ಯಾವುದೇ ಮೂಲೆಯಲ್ಲೂ ಹಿಂದೂಗಳು ಸಂಕಷ್ಟಕ್ಕೀಡಾದರೇ ಅವರು ಭಾರತದಲ್ಲಿ ಆಶ್ರಯ ಪಡೆಯಬೇಕು. ಹಿಂದೂಗಳು ಸಂಘಟಿತರಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಹಿಂದುತ್ವವು ಹಿಂದೂ ಧರ್ಮಕ್ಕಿಂತ ಭಿನ್ನವಾಗಿದ್ದು, ಪಶ್ಚಿಮದ ಜನರು ಭಾರತದ ಹಿಂದೂ ಧರ್ಮ ಹಾಗೂ ಸಿದ್ಧಾಂತದ ಬಗ್ಗೆ ಆಸಕ್ತಿ ಹೊಂದಿವೆ. ಪಶ್ವಿಮ ಜಗತ್ತು ಶಾಪ ಮುಕ್ತವಾಗಲು ಬಯಸಿದೆ. ಆದ್ದರಿಂದ ಅವರ ನಿರೀಕ್ಷೆಗಳನ್ನು ಈಡೇರಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಗಳು ದುಷ್ಟಶಕ್ತಿಗಳ ವಿರುದ್ಧವಾಗಿ ಸಂಘಟಿತರಾಗಬೇಕು. ಅಪಘಾನಿಸ್ತಾನದಿಂದ ಬರ್ಮಾದವರೆಗೂ ಹಿಂದೂಗಳಿಗೆ ಅನುಯಾಯಿಗಳಿದ್ದರು. ಹಿಂದೂಗಳನ್ನು ಮತಾಂತರ ನಡೆಸುತ್ತಿದೆ. ಆದರೆ ಹಿಂದೂಗಳಿಂದ ಇತರ ಮತಗಳಿಗೆ ಬೆದರಿಕೆ ಒಡ್ಡಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ, ಬರ್ಮಾ  ಸೇರಿ ನಾನಾ ದೇಶಗಳಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿರುವುದು, ಸಾಮೂಹಿಕ ಒತ್ತಾಯದ ಮತಾಂತರ, ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ನಿರಂತರವಾಗಿ ನಡೆಯುತ್ತಿರುವ ವೇಳೆಯಲ್ಲೇ ಭಾಗವತ್ ಜೀ ಈ ಹೇಳಿಕೆ ಗಮನ ಸೆಳೆದಿದೆ. ವಿಶ್ವದ ನಾನಾ ಕಡೆ ಸಂಕಷ್ಟದಲ್ಲಿರುವ ಹಿಂದೂಗಳನ್ನು ಒಗ್ಗೂಡಿಸುವ ಮತ್ತು ಹಿಂದೂ ಗಳ ತಾಕತ್ತು ತೋರಿಸುವ ಬೇಡಿಕೆಗೆ ಈ ಹೇಳಿಕೆ ತೀವ್ರ ಮಹತ್ವ ಪಡೆದಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search