• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ಎಲ್ಲೆ ಹಿಂದೂಗಳು ಸಂಕಷ್ಟದಲ್ಲಿದ್ದರೂ ಭಾರತದಲ್ಲಿ ಆಶ್ರಯ: ಭಾಗವತ್ ಜೀ

TNN Correspondent Posted On April 14, 2018
0


0
Shares
  • Share On Facebook
  • Tweet It

ಅಗರ್ತಲಾ: ವಿಶ್ವದೆಲ್ಲೆಡೆ ವ್ಯಾಪಿಸಿರುವ ಹಿಂದೂಗಳಿಗೆ ತಾವಿರುವ ರಾಷ್ಟ್ರದಲ್ಲಿ ತೊಂದರೆ, ಹಿಂಸೆ, ಕಿರುಕುಳ ನೀಡುವುದು ಸೇರಿ ಯಾವುದೇ ಸಮಸ್ಯೆಗಳಿದ್ದರೇ ಭಾರತದಲ್ಲಿ ಬಂದು ಆಶ್ರಯ ಪಡೆಯಬಹುದು. ಭಾರತ ಹಿಂದೂಗಳ ರಕ್ಷಣೆಗೆ ಸದಾ ಸಿದ್ಧವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಂಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದ್ದಾರೆ.

ತ್ರಿಪುರಾದ ಅಗರ್ತಲಾದ ವಿವೇಕಾನಂದ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊಮ್ಮಾತ್ ರ್ಯಾಲಿಯಲ್ಲಿ ಮಾತನಾಡಿದ ಅವರ ಈ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದ್ದು, ಇಡೀ ವಿಶ್ವವೇ ಭಾರತವನ್ನು ಎಚ್ಚರಿಕೆಯ ಕಣ್ಣಿನಿಂದ ನೋಡುವಂತಾಗಿದೆ.

ಭಾರತ ಹಿಂದೂಗಳ ಪುಣ್ಯಭೂಮಿ. ಅವರಿಗೆ ಆಶ್ರಯವನ್ನು ಭಾರತ ನೀಡಬೇಕು. ವಿಶ್ವದ ಯಾವುದೇ ಮೂಲೆಯಲ್ಲೂ ಹಿಂದೂಗಳು ಸಂಕಷ್ಟಕ್ಕೀಡಾದರೇ ಅವರು ಭಾರತದಲ್ಲಿ ಆಶ್ರಯ ಪಡೆಯಬೇಕು. ಹಿಂದೂಗಳು ಸಂಘಟಿತರಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಹಿಂದುತ್ವವು ಹಿಂದೂ ಧರ್ಮಕ್ಕಿಂತ ಭಿನ್ನವಾಗಿದ್ದು, ಪಶ್ಚಿಮದ ಜನರು ಭಾರತದ ಹಿಂದೂ ಧರ್ಮ ಹಾಗೂ ಸಿದ್ಧಾಂತದ ಬಗ್ಗೆ ಆಸಕ್ತಿ ಹೊಂದಿವೆ. ಪಶ್ವಿಮ ಜಗತ್ತು ಶಾಪ ಮುಕ್ತವಾಗಲು ಬಯಸಿದೆ. ಆದ್ದರಿಂದ ಅವರ ನಿರೀಕ್ಷೆಗಳನ್ನು ಈಡೇರಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಗಳು ದುಷ್ಟಶಕ್ತಿಗಳ ವಿರುದ್ಧವಾಗಿ ಸಂಘಟಿತರಾಗಬೇಕು. ಅಪಘಾನಿಸ್ತಾನದಿಂದ ಬರ್ಮಾದವರೆಗೂ ಹಿಂದೂಗಳಿಗೆ ಅನುಯಾಯಿಗಳಿದ್ದರು. ಹಿಂದೂಗಳನ್ನು ಮತಾಂತರ ನಡೆಸುತ್ತಿದೆ. ಆದರೆ ಹಿಂದೂಗಳಿಂದ ಇತರ ಮತಗಳಿಗೆ ಬೆದರಿಕೆ ಒಡ್ಡಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ, ಬರ್ಮಾ  ಸೇರಿ ನಾನಾ ದೇಶಗಳಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿರುವುದು, ಸಾಮೂಹಿಕ ಒತ್ತಾಯದ ಮತಾಂತರ, ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ನಿರಂತರವಾಗಿ ನಡೆಯುತ್ತಿರುವ ವೇಳೆಯಲ್ಲೇ ಭಾಗವತ್ ಜೀ ಈ ಹೇಳಿಕೆ ಗಮನ ಸೆಳೆದಿದೆ. ವಿಶ್ವದ ನಾನಾ ಕಡೆ ಸಂಕಷ್ಟದಲ್ಲಿರುವ ಹಿಂದೂಗಳನ್ನು ಒಗ್ಗೂಡಿಸುವ ಮತ್ತು ಹಿಂದೂ ಗಳ ತಾಕತ್ತು ತೋರಿಸುವ ಬೇಡಿಕೆಗೆ ಈ ಹೇಳಿಕೆ ತೀವ್ರ ಮಹತ್ವ ಪಡೆದಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search