• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ಎಲ್ಲೆ ಹಿಂದೂಗಳು ಸಂಕಷ್ಟದಲ್ಲಿದ್ದರೂ ಭಾರತದಲ್ಲಿ ಆಶ್ರಯ: ಭಾಗವತ್ ಜೀ

TNN Correspondent Posted On April 14, 2018
0


0
Shares
  • Share On Facebook
  • Tweet It

ಅಗರ್ತಲಾ: ವಿಶ್ವದೆಲ್ಲೆಡೆ ವ್ಯಾಪಿಸಿರುವ ಹಿಂದೂಗಳಿಗೆ ತಾವಿರುವ ರಾಷ್ಟ್ರದಲ್ಲಿ ತೊಂದರೆ, ಹಿಂಸೆ, ಕಿರುಕುಳ ನೀಡುವುದು ಸೇರಿ ಯಾವುದೇ ಸಮಸ್ಯೆಗಳಿದ್ದರೇ ಭಾರತದಲ್ಲಿ ಬಂದು ಆಶ್ರಯ ಪಡೆಯಬಹುದು. ಭಾರತ ಹಿಂದೂಗಳ ರಕ್ಷಣೆಗೆ ಸದಾ ಸಿದ್ಧವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಂಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದ್ದಾರೆ.

ತ್ರಿಪುರಾದ ಅಗರ್ತಲಾದ ವಿವೇಕಾನಂದ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊಮ್ಮಾತ್ ರ್ಯಾಲಿಯಲ್ಲಿ ಮಾತನಾಡಿದ ಅವರ ಈ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದ್ದು, ಇಡೀ ವಿಶ್ವವೇ ಭಾರತವನ್ನು ಎಚ್ಚರಿಕೆಯ ಕಣ್ಣಿನಿಂದ ನೋಡುವಂತಾಗಿದೆ.

ಭಾರತ ಹಿಂದೂಗಳ ಪುಣ್ಯಭೂಮಿ. ಅವರಿಗೆ ಆಶ್ರಯವನ್ನು ಭಾರತ ನೀಡಬೇಕು. ವಿಶ್ವದ ಯಾವುದೇ ಮೂಲೆಯಲ್ಲೂ ಹಿಂದೂಗಳು ಸಂಕಷ್ಟಕ್ಕೀಡಾದರೇ ಅವರು ಭಾರತದಲ್ಲಿ ಆಶ್ರಯ ಪಡೆಯಬೇಕು. ಹಿಂದೂಗಳು ಸಂಘಟಿತರಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಹಿಂದುತ್ವವು ಹಿಂದೂ ಧರ್ಮಕ್ಕಿಂತ ಭಿನ್ನವಾಗಿದ್ದು, ಪಶ್ಚಿಮದ ಜನರು ಭಾರತದ ಹಿಂದೂ ಧರ್ಮ ಹಾಗೂ ಸಿದ್ಧಾಂತದ ಬಗ್ಗೆ ಆಸಕ್ತಿ ಹೊಂದಿವೆ. ಪಶ್ವಿಮ ಜಗತ್ತು ಶಾಪ ಮುಕ್ತವಾಗಲು ಬಯಸಿದೆ. ಆದ್ದರಿಂದ ಅವರ ನಿರೀಕ್ಷೆಗಳನ್ನು ಈಡೇರಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಗಳು ದುಷ್ಟಶಕ್ತಿಗಳ ವಿರುದ್ಧವಾಗಿ ಸಂಘಟಿತರಾಗಬೇಕು. ಅಪಘಾನಿಸ್ತಾನದಿಂದ ಬರ್ಮಾದವರೆಗೂ ಹಿಂದೂಗಳಿಗೆ ಅನುಯಾಯಿಗಳಿದ್ದರು. ಹಿಂದೂಗಳನ್ನು ಮತಾಂತರ ನಡೆಸುತ್ತಿದೆ. ಆದರೆ ಹಿಂದೂಗಳಿಂದ ಇತರ ಮತಗಳಿಗೆ ಬೆದರಿಕೆ ಒಡ್ಡಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ, ಬರ್ಮಾ  ಸೇರಿ ನಾನಾ ದೇಶಗಳಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿರುವುದು, ಸಾಮೂಹಿಕ ಒತ್ತಾಯದ ಮತಾಂತರ, ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ನಿರಂತರವಾಗಿ ನಡೆಯುತ್ತಿರುವ ವೇಳೆಯಲ್ಲೇ ಭಾಗವತ್ ಜೀ ಈ ಹೇಳಿಕೆ ಗಮನ ಸೆಳೆದಿದೆ. ವಿಶ್ವದ ನಾನಾ ಕಡೆ ಸಂಕಷ್ಟದಲ್ಲಿರುವ ಹಿಂದೂಗಳನ್ನು ಒಗ್ಗೂಡಿಸುವ ಮತ್ತು ಹಿಂದೂ ಗಳ ತಾಕತ್ತು ತೋರಿಸುವ ಬೇಡಿಕೆಗೆ ಈ ಹೇಳಿಕೆ ತೀವ್ರ ಮಹತ್ವ ಪಡೆದಿದೆ.

0
Shares
  • Share On Facebook
  • Tweet It




Trending Now
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
  • Popular Posts

    • 1
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 2
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 3
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 4
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 5
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search