• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಗುಲದಲ್ಲಿ ಅತ್ಯಾಚಾರ ಮಾಡಿದ್ದು ಖಂಡನೀಯವೇ, ಆದರೆ ಮದರಸಾದಲ್ಲಿ ನಡೆಯುವ ಅನ್ಯಾಯದ ಕುರಿತು ಏಕೆ ಪ್ರಶ್ನಿಸಲ್ಲ?

TNN Correspondent Posted On April 14, 2018


  • Share On Facebook
  • Tweet It

ಲಖನೌ: ಅತ್ಯಾಚಾರದಂತಹ ಪ್ರಕರಣ ದೇಶದ ಎಲ್ಲೇ ನಡೆಯಲಿ, ಎಂತಹ ಪ್ರಭಾವಿ ವ್ಯಕ್ತಿಯಿಂದಲೇ ನಡೆಯಲಿ. ಅದಕ್ಕೆ ಕ್ಷಮೆ ಇಲ್ಲ ಹಾಗೂ ತಕ್ಕ ಶಿಕ್ಷೆಯಾಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ.

ಉತ್ತರ ಪ್ರದೇಶದ ಉನ್ನಾವೋ ಎಂಬಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಇದರಲ್ಲಿ ಭಾಗಿಯಾದ ಆರೋಪದಲ್ಲಿ ಬಿಜೆಪಿ ಶಾಸಕರೊಬ್ಬರನ್ನು ಬಂಧಿಸಲಾಗಿದೆ. ಸರ್ಕಾರ ಸಹ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.

ಅತ್ತ ಕಥುವಾ ಎಂಬಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಕೊಲೆ ಮಾಡಲಾಗಿದೆ. ಇದು ಸಹ ಅಕ್ಷಮ್ಯ ಅಪರಾಧವೇ. ಅದರಲ್ಲೂ ದೇವಾಲಯದಲ್ಲಿ ಅತ್ಯಾಚಾರ ಎಸಗಿದ್ದು ಹೀನ ಕೃತ್ಯವೇ.

ಆದರೆ ಇದಕ್ಕೆಲ್ಲ ಹಿಂದೂಗಳ ಮನಸ್ಥಿತಿಯೇ ಕಾರಣ, ಹಿಂದೂಗಳೆಲ್ಲ ದೇವಾಲಯ ಪವಿತ್ರ ಎಂದು ದೇವಾಲಯದಲ್ಲೇ ಅತ್ಯಾಚಾರ ಮಾಡಿದರೂ ಸುಮ್ಮನಿದ್ದಾರೆ ಎಂದೆಲ್ಲ ಟೀಕೆಗಳು ವ್ಯಕ್ತವಾಗುತ್ತಿವೆ. ಒಂದು ಘಟನೆಯನ್ನು ಹಿಡಿದು ಇಡೀ ಹಿಂದೂಗಳನ್ನೇ ಟೀಕಿಸಲಾಗುತ್ತಿದೆ.

ಆದರೆ ದೇಶಾದ್ಯಂತ ನಡೆಯುತ್ತಿರುವ ಲವ್ ಜಿಹಾದ್, ಬಲವಂತದ ಮತಾಂತರ, ಮದರಸಾಗಳಲ್ಲಿ ನಡೆಯುವ ಧರ್ಮಬೋಧನೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇದೇ ಮುಸ್ಲಿಮರು ಹಿಂದೂ ಯುವತಿಯರನ್ನು ಬಲವಂತವಾಗಿ ಮತಾಂತರಿಸಿದ ಪ್ರಕರಣಗಳು ಸುದ್ದಿಯಾದಾಗ ಯಾರೂ ಸೊಲ್ಲೆತ್ತುವುದಿಲ್ಲ.

ಅಷ್ಟೇ ಏಕೆ, ಕಳೆದ ಇದೇ ಉತ್ತರ ಪ್ರದೇಶದಲ್ಲಿ 56 ಬಾಲಕಿಯರನ್ನು ಪೊಲೀಸರು ರಕ್ಷಿಸಿದಾಗ ಯಾರೂ ಉತ್ತರ ಪ್ರದೇಶದ ಮದರಸಾಗಳ ಬಗ್ಗೆ ಮಾತನಾಡಿಲಿಲ್ಲ. ಕನಿಷ್ಠ ಯೋಗಿ ಆದಿತ್ಯನಾಥರ ಸರ್ಕಾರವನ್ನು ಹೊಗಳಲಿಲ್ಲ. ಈಗ ನೋಡಿದರೆ ಒಂದೇ ಒಂದು ಘಟನೆಯಿಂದ ಇಡೀ ಹಿಂದೂಗಳನ್ನೇ ತೆಗಳುತ್ತಿದ್ದಾರೆ. ಇಂತಹ ಇಬ್ಬಂದಿತನಕ್ಕೆ ಏನೆನ್ನಬೇಕು?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search