• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲ್ ಕಚೇರಿ ಬಿಸ್ಕೆಟ್, ಟೀಗಾಗಿ ಎಷ್ಟು ಖರ್ಚು ಮಾಡಲಾಗಿದೆ ಎಂದು ತಿಳಿದರೆ ಬೆಚ್ಚಿ ಬೀಳ್ತೀರಿ!

TNN Correspondent Posted On April 14, 2018
0


0
Shares
  • Share On Facebook
  • Tweet It

ದೆಹಲಿ: ದೆಹಲಿ ಸರ್ಕಾರದ ವಿರುದ್ಧ ಕೇಳಿಬಂದ ಹಗರಣ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂಪುಟದ ಶಾಸಕರ ಅಮಾನತು ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಅರವಿಂದ್ ಕೇಜ್ರಿವಾಲ್ ಕಚೇರಿಯಲ್ಲಿ ಟೀ, ಬಿಸ್ಕೆಟ್ ಗಾಗಿ ಖರ್ಚು ಮಾಡಿರುವ ಹಣದ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

ಹೌದು, ಸುದ್ದಿಸಂಸ್ಥೆಯೊಂದು ಮಾಹಿತಿ ಹಕ್ಕು ಕಾಯ್ದೆಯಡಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿಯಲ್ಲಿ ಟೀ ಮತ್ತು ತಿಂಡಿಗಾಗಿ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂದು ಅರ್ಜಿ ಸಲ್ಲಿಸಿದ್ದು, ಬರೋಬ್ಬರಿ 1.03 ಕೋಟಿ ರೂ. ಇದಕ್ಕಾಗಿ ಖರ್ಚು ಮಾಡಲಾಗಿದೆ ಎಂದು ಆರ್ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಇದುವರೆಗೆ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಪ್ರಯಾಣಕ್ಕಾಗಿ 11 ಲಕ್ಷ ರೂ. ಖರ್ಚು ಮಾಡಿದ್ದು, ಕಚೇರಿಯಲ್ಲಿ ಟೀ-ತಿಂಡಿಗಾಗಿಯೇ ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

2015-16ರಲ್ಲಿ 23.12 ಲಕ್ಷ ರೂ., 2016-17ನೇ ಸಾಲಿನಲ್ಲಿ 46.54 ಲಕ್ಷ ರೂ. ಮತ್ತು 2017-18ನೇ ಸಾಲಿನಲ್ಲಿ 33.36 ಲಕ್ಷ ರೂ. ಟೀ ಮತ್ತು ಬಿಸ್ಕೆಟ್ ಗಾಗಿ ಖರ್ಚು ಮಾಡಲಾಗಿದೆ ಎಂದು ಆರ್ಟಿಐ ತಿಳಿದುಬಂದಿದೆ. ಸಾರ್ವಜನಿಕರ ಹಣದಲ್ಲಿ ಕೇಜ್ರಿವಾಲ್ ಅವರು ತಮ್ಮ ಕಚೇರಿಗೆ ಟೀ-ತಿಂಡಿಗಾಗಿಯೇ ಇಷ್ಟೊಂದು ಹಣ ಖರ್ಚು ಮಾಡಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search